Webdunia - Bharat's app for daily news and videos

Install App

ಅಂಚೆಯಲ್ಲಿ ತಲಾಖ್ ನೀಡಿದ್ದಕ್ಕೆ ವ್ಯಕ್ತಿಯ ಬಂಧನ

Webdunia
ಬುಧವಾರ, 5 ಏಪ್ರಿಲ್ 2017 (07:59 IST)
ಹೈದರಾಬಾದ್: ತ್ರಿವಳಿ ತಲಾಖ್ ಪದ್ಧತಿ ನಿಷೇಧ ಕುರಿತು ಚರ್ಚೆಗಳಾಗುತ್ತಿರುವಾಗಲೇ ಹೈದರಾಬಾದ್ ನಲ್ಲಿ ವ್ಯಕ್ತಿಯೊಬ್ಬನನ್ನು ಪೋಸ್ಟ್ ಕಾರ್ಡ್ ಮೂಲಕ ತಲಾಖ್ ನೀಡಿದ್ದಕ್ಕೆ ಬಂಧಿಸಲಾಗಿದೆ.

 

ಪತ್ನಿಯ ದೂರಿನನ್ವಯ ತೆಲಂಗಾಣ ಪೊಲೀಸರು 38 ವರ್ಷದ ಹನೀಫ್ ಎಂಬಾತನನ್ನು ಬಂಧಿಸಿದ್ದಾರೆ. ಈತ ಜವಳಿ ಅಂಗಡಿಯೊಂದರಲ್ಲಿ ಸೂಪರ್ ವೈಸರ್ ಆಗಿ ಕೆಲಸ ಮಾಡುತ್ತಿದ್ದನೆನ್ನಲಾಗಿದೆ.

 
ಮದುವೆಯಾದ ಒಂದೇ ದಿನಕ್ಕೆ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುವುದಾಗಿ ನೆಪ ಹೇಳಿ ಮನೆಯಿಂದ ತಪ್ಪಿಸಿಕೊಂಡಿದ್ದ ಹನೀಫ್ ನಂತರ ಕಳೆದ ತಿಂಗಳು ಅಂಚೆ ಮೂಲಕ ತಲಾಖ್ ನೀಡಿದ್ದ. ನಂತರ ತವರು ಮನೆಗೆ ಬಂದ ಪತ್ನಿ ಪೊಲೀಸರಿಗೆ ದೂರು ನೀಡಿದ್ದಳು.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments