Webdunia - Bharat's app for daily news and videos

Install App

ವಧು ಬೇಕಾಗಿದೆ ಎಂದು ಪೊಲೀಸ್ ಠಾಣೆಯ ಕದ ತಟ್ಟಿದ!

Webdunia
ಭಾನುವಾರ, 14 ಮಾರ್ಚ್ 2021 (09:19 IST)
ಲಕ್ನೋ: ವಧು ಬೇಕಾಗಿದೆ ಎಂದು ಯುವಕನೊಬ್ಬ ನೇರವಾಗಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.


26 ವರ್ಷದ ಅಝೀಮ್ ಎಂಬಾತ ಕೇವಲ ತೀರಾ ಕುಳ್ಳಗಿನ ವ್ಯಕ್ತಿ. ಈತ 21 ವರ್ಷದವಾನಾಗಿದ್ದಾಗಲೇ ಹುಡುಗಿ ಹುಡುಕಲು ಶುರು ಮಾಡಿದ್ದನಂತೆ. ಆದರೆ ಇದುವರೆಗೆ ಮದುವೆಗೆ ಹೆಣ‍್ಣು ಸಿಕ್ಕಿರಲಿಲ್ಲ. ಹೀಗಾಗಿ ಈತ ನೇರವಾಗಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾನೆ.

ನಾನು ಕುಳ್ಳಗಿದ್ದೇನೆ ಎಂಬ ಕಾರಣಕ್ಕೆ ನನಗೆ ಹುಡುಗಿ ಸಿಗುತ್ತಿಲ್ಲ. ನನಗೂ ಮದುವೆಯಾಗುವ ಹಕ್ಕಿಲ್ಲವೇ? ನನಗೆ ರಾತ್ರಿ ನಿದ್ರೆಯೇ ಬರುತ್ತಿಲ್ಲ ಎಂದು ಆತ ಅಳಲು ತೋಡಿಕೊಂಡಿದ್ದಾನೆ.  ಅಷ್ಟೇ ಅಲ್ಲ, ಈತ ಈ ಹಿಂದೆ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿದ್ದ ಅಖಿಲೇಶ್ ಯಾದವ್, ಹಾಲಿ ಸಿಎಂ ಯೋಗಿ ಆದಿತ್ಯನಾಥ್ ಗೂ ಈ ವಿಚಾರವಾಗಿ ಪತ್ರ ಬರೆದಿದ್ದನಂತೆ. ಇದೀಗ ಈತನ ದೂರು ಪಡೆದ ಪೊಲೀಸರು ಏನು ಮಾಡುವುದೆಂದು ತೋಚದೇ ಕುಳಿತಿದ್ದಾರೆ!

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೋ ಪಾರ್ಕಿಂಗ್ ಇಲ್ಲದಿದ್ದರೂ ಮನೆ ಹೊರಗೆ ಕಾರು ನಿಲ್ಲಿಸಿದ್ರೆ ಹೀಗೆ ಮಾಡೋದಾ: ಬೆಳಿಗ್ಗೆ ಎದ್ದು ನೋಡಿದ್ರೆ ಮಾಲಿಕರಿಂದಲೇ ಶಾಕ್ Video

ಆಫೀಸ್ ನಲ್ಲಿ ಸಿಗರೇಟು ವಾಸನೆ ತಡೆಯಕ್ಕಾಗ್ತಿಲ್ಲ ಎಂದು ಬೆಂಗಳೂರಿನ ಯುವತಿ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್

ರಾಹುಲ್ ಗಾಂಧಿ ಸಿಗ್ನಲ್ ಕೊಟ್ಟಾಯ್ತು, ಬಿ ನಾಗೇಂದ್ರ ಬಗ್ಗೆ ಅಂದುಕೊಂಡಿದ್ದು ಎರಡೇ ದಿನದಲ್ಲಿ ನಿಜವಾಗುತ್ತಾ

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ಮುಂದಿನ ಸುದ್ದಿ
Show comments