Webdunia - Bharat's app for daily news and videos

Install App

ಮಾಲಿಕರಿಗೆ ಬೆಂಕಿ ಹಚ್ಚಲು ಹೋಗಿ ತಾನೇ ಬೆಂಕಿಗೆ ಆಹುತಿಯಾದ ನೌಕರ!

Webdunia
ಬುಧವಾರ, 27 ಏಪ್ರಿಲ್ 2022 (08:40 IST)
ಪುಣೆ: ಮಾಲಿಕರಿಗೆ ಬೆಂಕಿ ಹಚ್ಚಲು ಹೋಗಿ ನೌಕರನೊಬ್ಬ ತಾನೇ ಬೆಂಕಿಗೆ ಆಹುತಿಯಾದ ಘಟನೆ ಪುಣೆಯಲ್ಲಿ ನಡೆದಿದೆ.

ಟೈಲರಿಂಗ್ ಶಾಪ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ತನ್ನನ್ನು ಕೆಲಸದಿಂದ ಕಿತ್ತು ಹಾಕಿದ ಸಿಟ್ಟು ಹೊರಹಾಕಲು ನೌಕರನೊಬ್ಬ ಆಕೆಗೆ ಬೆಂಕಿ ಹಚ್ಚಿದ್ದು, ಇದೇ ಬೆಂಕಿಗೆ ಆತನೇ ಆಹುತಿಯಾಗಿದ್ದಾನೆ.

ತನ್ನನ್ನು ಕೆಲಸದಿಂದ ಕಿತ್ತು ಹಾಕಿದ್ದಕ್ಕೆ ಕಾರಣ ಕೇಳಲು ಅಂಗಡಿಗೆ ಬಂದಿದ್ದ ಆರೋಪಿ ಬಳಿಕ ಕಿತ್ತಾಟವಾಗಿ ಬೆಂಕಿ ಹಚ್ಚಿದ್ದಾನೆ. ಈ ವೇಳೆ ಆತನೇ ತೀವ್ರ ಸುಟ್ಟ ಗಾಯಕ್ಕೊಳಗಾಗಿದ್ದಾನೆ. ಇಬ್ಬರನ್ನೂ ರಕ್ಷಿಸಲು ಹೋದ ಇನ್ನೊಬ್ಬಾತನಿಗೂ ಸುಟ್ಟ ಗಾಯಗಳಾಗಿವೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments