ಮಾಂತ್ರಿಕನ ಮಾತು ಕೇಳಿ ತಂದೆಯನ್ನೇ ಬಲಿಕೊಡಲು ಸಿದ್ಧನಾಗಿದ್ದ ಮಗ!

Webdunia
ಸೋಮವಾರ, 2 ಮೇ 2022 (11:14 IST)
ಒಡಿಶ್ಶಾ: ಮಾಂತ್ರಿಕನ ಮಾತು ಕೇಳಿ ಮಗನೇ 70 ವರ್ಷದ ವೃದ್ಧ ತಂದೆಯನ್ನು ಮಾನವ ಬಲಿ ನೀಡಲು ಸಿದ್ಧನಾದ ಘಟನೆ ಒಡಿಶ್ಶಾದಲ್ಲಿ ನಡೆದಿದೆ.

ಈ ಸಂಬಂಧ 35 ವರ್ಷದ ಪುತ್ರನನ್ನು ಬಂಧಿಸಲಾಗಿದೆ. ವೃದ್ಧನನ್ನು ಬಲಿ ಕೊಡಲು ಎಲ್ಲಾ ಸಿದ್ಧತೆ ನಡೆದಿತ್ತು. ಆದರೆ ಇದರ ಸುಳಿವು ಸಿಕ್ಕು ಸ್ಥಳೀಯರು ಆತನನ್ನು ರಕ್ಷಿಸಿದ್ದಾರೆ.

ಇನ್ನು ಮಾಂತ್ರಿಕ ಬಲಿ ಕೊಡಲು ಕೊಡಲಿ ಬೀಸಿದ್ದು ಈ ವೇಳೆ ವೃದ್ಧನಿಗೆ ಗಾಯಗಳಾಗಿವೆ. ಪೊಲೀಸರು ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಯೋಧ್ಯೆ ವಿವಾದದ ನಡುವೆ ಸಿಇಒ ಹುದ್ದೆಗೆ ಅರ್ಜಿ ಆಹ್ವಾನ, ಅಭ್ಯರ್ಥಿಗಳು ಹೊಂದಿರಬೇಕಾದ ಅರ್ಹತೆ ಇಲ್ಲಿದೆ

ಬದರಿನಾಥ ಹಣ ಕಳವು ಪ್ರಕರಣ: ಮಹತ್ವದ ಬೆಳವಣಿಗೆ

ರಾಜ್ಯದಲ್ಲಿರುವ ಬರದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಚಿವ ಯತೀಂದ್ರ ಸಿದ್ದರಾಮಯ್ಯ

ಪ್ರೇಯಸಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಎಂಜಿನಿಯರ್‌

ವಚನಾನಂದ ಸ್ವಾಮೀಜಿ ವಿರುದ್ಧದ ಫೋಕ್ಸೋ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments