Webdunia - Bharat's app for daily news and videos

Install App

ಮಾಂತ್ರಿಕನ ಮಾತು ಕೇಳಿ ತಂದೆಯನ್ನೇ ಬಲಿಕೊಡಲು ಸಿದ್ಧನಾಗಿದ್ದ ಮಗ!

Webdunia
ಸೋಮವಾರ, 2 ಮೇ 2022 (11:14 IST)
ಒಡಿಶ್ಶಾ: ಮಾಂತ್ರಿಕನ ಮಾತು ಕೇಳಿ ಮಗನೇ 70 ವರ್ಷದ ವೃದ್ಧ ತಂದೆಯನ್ನು ಮಾನವ ಬಲಿ ನೀಡಲು ಸಿದ್ಧನಾದ ಘಟನೆ ಒಡಿಶ್ಶಾದಲ್ಲಿ ನಡೆದಿದೆ.

ಈ ಸಂಬಂಧ 35 ವರ್ಷದ ಪುತ್ರನನ್ನು ಬಂಧಿಸಲಾಗಿದೆ. ವೃದ್ಧನನ್ನು ಬಲಿ ಕೊಡಲು ಎಲ್ಲಾ ಸಿದ್ಧತೆ ನಡೆದಿತ್ತು. ಆದರೆ ಇದರ ಸುಳಿವು ಸಿಕ್ಕು ಸ್ಥಳೀಯರು ಆತನನ್ನು ರಕ್ಷಿಸಿದ್ದಾರೆ.

ಇನ್ನು ಮಾಂತ್ರಿಕ ಬಲಿ ಕೊಡಲು ಕೊಡಲಿ ಬೀಸಿದ್ದು ಈ ವೇಳೆ ವೃದ್ಧನಿಗೆ ಗಾಯಗಳಾಗಿವೆ. ಪೊಲೀಸರು ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: ಕುತೂಹಲ ಘಟ್ಟ ತಲುಪಿದ ಬುರುಡೆ ರಹಸ್ಯ

ರಾಜಣ್ಣ ಬೆನ್ನಲ್ಲೇ ಸತೀಶ್ ಜಾರಕಿಹೊಳಿ ಟಾರ್ಗೆಟ್‌: ರಾಜುಗೌಡ ಹೊಸ ಬಾಂಬ್‌

ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ಸಿಗಲಿ: ವಿಜಯೇಂದ್ರ

ಸೀತೆಯಿಂದ ದೂರವಾದ ನಂತರ ಶ್ರೀರಾಮ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದ: ತಮಿಳು ಕವಿ ಹೇಳಿಕೆಗೆ ಬಿಜೆಪಿ ಆಕ್ರೋಶ

ಧರ್ಮಸ್ಥಳ ದೇವಾಲಯಕ್ಕೆ ಬರುವ ಭಕ್ತರ ಸಂಖ್ಯೆ ಕಡಿಮೆಯಾಗಿರುವುದು ನಿಜಾನಾ: ಇಲ್ಲಿದೆ ರಿಯಾಲಿಟಿ

ಮುಂದಿನ ಸುದ್ದಿ
Show comments