Webdunia - Bharat's app for daily news and videos

Install App

ಮನೆ ಮುಂದೆ ಸತ್ತ ದನ ಪತ್ತೆ: ಮುಸ್ಲಿಂ ವ್ಯಕ್ತಿಗೆ ಥಳಿಸಿ ಮನೆಗೆ ಬೆಂಕಿ ಹಚ್ಚಿದ ಗುಂಪು

Webdunia
ಬುಧವಾರ, 28 ಜೂನ್ 2017 (15:11 IST)
ಮನೆ ಮುಂದೆ ಸತ್ತ ದನ ಪತ್ತೆಯಾದ ಹಿನ್ನೆಲೆಯಲ್ಲಿ ಗುಂಪೊಂದು ಮುಸ್ಲಿಂ ವ್ಯಕ್ತಿಯೊಬ್ಬನನ್ನ ಹಿಗ್ಗಾಮುಗ್ಗಾ ಥಳಿಸಿ ಮನೆಗೆ ಬೆಂಕಿ ಹಚ್ಚಿರುವ ಘಟನೆ ಜಾರ್ಖಂಡ್`ನ ಡಿಯೋರಿಯಲ್ಲಿ ನಡೆದಿದೆ.
 

ಪೊಲೀಸರು ಹೇಳುವ ಪ್ರಕಾರ, ಬೆಟಿಯಾ ಅತಿಯಾನಂದ್ ಹಳ್ಳಿಯಲ್ಲಿ ಉಸ್ಮಾನ್ ಅನ್ಸಾರಿ ಎಂಬುವವರ ಮನೆ ಎದುರಿಗೆ ಸತ್ತ ಹಸು ಪತ್ತೆಯಾಗಿದೆ. ಇದರಿಂದ ರೊಚ್ಚಿಗೆದ್ದ ಗುಂಪೊಂದು ಗೋಹತ್ಯೆ ಸಂಶಯ ಹಿನ್ನೆಲೆಯಲ್ಲಿ ಅನ್ಸಾರಿ ಮೇಲೆ ಹಲ್ಲೆ ನಡೆಸಿ, ಮನೆಗೆ ಬೆಂಕಿ ಹಚ್ಚಿದ್ದಾರೆ.

ಇದಾದ ಬಳಿಕವೂ ಕಲ್ಲು ತೂರಾಟ ನಡೆಸುತ್ತಿದ್ದ ಗುಂಪಿನ ವಿರುದ್ಧ ಗಾಳಿಯಲ್ಲಿ ಗುಂಡು ಹಾರಿಸಿ ಪರಿಸ್ಥಿತಿ ಹತೋಟಿಗೆ ತರಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಗ್ಯ ಸ್ಥಿತಿ ಸ್ಥಿರವಾಗಿದೆ.

ಈ ಕುರಿತಂತೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಮಾನವ ಹಕ್ಕುಗಳಿಗೆ ಬೆಲೆಯೇ ಇಲ್ಲದಂತಾಗಿದೆ. ಮನೆಯ ಮುಂದೆ ಸತ್ತ ಪ್ರಾಣಿ ಪತ್ತೆಯಾದ ಮಾತ್ರಕ್ಕೆ ಹಲ್ಲೆ ನಡೆಸುವುದು ಸರಿಯಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments