Webdunia - Bharat's app for daily news and videos

Install App

ಪ್ರೇಯಸಿಗಾಗಿ ವಿಮಾನದಲ್ಲಿ ಬಾಂಬ್ ಬೆದರಿಕೆ ಹಾಕಿದ ಭೂಪ!

Webdunia
ಬುಧವಾರ, 1 ನವೆಂಬರ್ 2017 (08:44 IST)
ನವದೆಹಲಿ: ಪ್ರೀತಿಗಾಗಿ ಏನು ಬೇಕಾದರೂ ಮಾಡಬಲ್ಲೆ ಎಂದು ಕೆಲವರು ಡೈಲಾಗ್ ಬಿಡುತ್ತಾರೆ. ಆದರೆ ಈ ಭೂಪ ಮಾತಿನಲ್ಲಿ ಮಾತ್ರವಲ್ಲ, ದುಸ್ಸಾಹಸವನ್ನೇ ಮಾಡಲು ಹೋಗಿ ಸಿಕ್ಕಿ ಬಿದ್ದಿದ್ದಾನೆ.

 
ಮುಂಬೈ ಮೂಲದ ಚಿನ್ನದ ವ್ಯಾಪಾರಿಯಾಗಿರುವ ಈತ ಕೋಟ್ಯಾಧಿಪತಿ. ಆತ ಪ್ರೀತಿಸುತ್ತಿದ್ದ ಹುಡುಗಿ ಜೆಟ್ ಏರ್ ವೇಸ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಳು. ಆದರೆ ಕೆಲಸ ಬಿಟ್ಟು ತನ್ನೊಂದಿಗೆ ಮುಂಬೈನಲ್ಲಿ ಬಂದು ನೆಲೆಸುವಂತೆ ಮಾಡಲು ಈ ವ್ಯಕ್ತಿ ನಾಟಕವನ್ನೇ ಮಾಡಿದ.

ಭಾನುವಾರ ಮುಂಬೈನಿಂದ ದೆಹಲಿಗೆ ಪ್ರಯಾಣ ಮಾಡುತ್ತಿದ್ದ ವಿಮಾನದ ಟಾಯ್ಲೆಟ್ ನಲ್ಲಿ ಬಾಂಬ್ ಬೆದರಿಕೆ ಚೀಟಿ ಇಟ್ಟು ವಿಮಾನ ತುರ್ತು ಭೂ ಸ್ಪರ್ಶ ಮಾಡುವಂತೆ ಮಾಡಿದ್ದ. ಹಾಗಾದರೂ ತನ್ನ ಪ್ರೇಯಸಿ ಕೆಲಸ ಬಿಟ್ಟು ಬರಲಿ ಎನ್ನುವುದು ಈತನ ಉದ್ದೇಶವಾಗಿತ್ತಂತೆ. ಆದರೆ ಏನೋ ಮಾಡಲು ಹೋಗಿ ಇದೀಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments