ಪ್ರೇಯಸಿಗಾಗಿ ವಿಮಾನದಲ್ಲಿ ಬಾಂಬ್ ಬೆದರಿಕೆ ಹಾಕಿದ ಭೂಪ!

Webdunia
ಬುಧವಾರ, 1 ನವೆಂಬರ್ 2017 (08:44 IST)
ನವದೆಹಲಿ: ಪ್ರೀತಿಗಾಗಿ ಏನು ಬೇಕಾದರೂ ಮಾಡಬಲ್ಲೆ ಎಂದು ಕೆಲವರು ಡೈಲಾಗ್ ಬಿಡುತ್ತಾರೆ. ಆದರೆ ಈ ಭೂಪ ಮಾತಿನಲ್ಲಿ ಮಾತ್ರವಲ್ಲ, ದುಸ್ಸಾಹಸವನ್ನೇ ಮಾಡಲು ಹೋಗಿ ಸಿಕ್ಕಿ ಬಿದ್ದಿದ್ದಾನೆ.

 
ಮುಂಬೈ ಮೂಲದ ಚಿನ್ನದ ವ್ಯಾಪಾರಿಯಾಗಿರುವ ಈತ ಕೋಟ್ಯಾಧಿಪತಿ. ಆತ ಪ್ರೀತಿಸುತ್ತಿದ್ದ ಹುಡುಗಿ ಜೆಟ್ ಏರ್ ವೇಸ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಳು. ಆದರೆ ಕೆಲಸ ಬಿಟ್ಟು ತನ್ನೊಂದಿಗೆ ಮುಂಬೈನಲ್ಲಿ ಬಂದು ನೆಲೆಸುವಂತೆ ಮಾಡಲು ಈ ವ್ಯಕ್ತಿ ನಾಟಕವನ್ನೇ ಮಾಡಿದ.

ಭಾನುವಾರ ಮುಂಬೈನಿಂದ ದೆಹಲಿಗೆ ಪ್ರಯಾಣ ಮಾಡುತ್ತಿದ್ದ ವಿಮಾನದ ಟಾಯ್ಲೆಟ್ ನಲ್ಲಿ ಬಾಂಬ್ ಬೆದರಿಕೆ ಚೀಟಿ ಇಟ್ಟು ವಿಮಾನ ತುರ್ತು ಭೂ ಸ್ಪರ್ಶ ಮಾಡುವಂತೆ ಮಾಡಿದ್ದ. ಹಾಗಾದರೂ ತನ್ನ ಪ್ರೇಯಸಿ ಕೆಲಸ ಬಿಟ್ಟು ಬರಲಿ ಎನ್ನುವುದು ಈತನ ಉದ್ದೇಶವಾಗಿತ್ತಂತೆ. ಆದರೆ ಏನೋ ಮಾಡಲು ಹೋಗಿ ಇದೀಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ಜೈಲಿನಲ್ಲಿ 12ಅಡಿ ಎತ್ತರದ ಬೇಲಿ, ಇದರ ಹಿಂದಿದೆ ಈ ಉದ್ದೇಶ

ಮಾಜಿ ಸಚಿವ ರಾಮಚಂದ್ರ ಗೌಡರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಕಾಸರಗೋಡು: ಅಪಾಯಕಾರಿ ರೀತಿಯಲ್ಲಿ ಈಜಾಡುತ್ತಿದ್ದ ಹಿನ್ನೆಲೆ ಪೊಲೀಸ್ ದಾಳಿ

ಒಬ್ಬ ಸಚಿವನೂ ಸಾಂತ್ವನ ಹೇಳಲು ಬರಲಿಲ್ಲ, ವಿಶಾಖಪಟ್ಟಣದ ದೋಣಿ ದುರಂತದ ಸಂಬಂಧ ಆಂಧ್ರ ಸರ್ಕಾರಕ್ಕೆ ಜಗನ್ ರೆಡ್ಡಿ ಕ್ಲಾಸ್

ಬದರಿನಾಥ ದೇಗುಲ ಹಣ ಕಳ್ಳತನ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments