Webdunia - Bharat's app for daily news and videos

Install App

ಕೊಳೆಗೇರಿ ಮಕ್ಕಳಿಗೆ ಬೋಧಿಸಲು 3.5 ಲಕ್ಷ ವೇತನದ ಹುದ್ದೆ ತ್ಯಜಿಸಿದ ವಿರಾಟ್ ಶಾಹ್

Webdunia
ಮಂಗಳವಾರ, 6 ಸೆಪ್ಟಂಬರ್ 2016 (19:17 IST)
ವತ್ವಾನಗರದ ಸದ್ಭಾವ್‌ನಗರ ಪೊಲೀಸ್ ಚೌಕಿಯ ಮೂಲಕ ಹಾದುಹೋದರೆ, ಮೇಲ್ಛಾವಣಿಯ ಕೆಳಗೆ ಕೂತಿರುವ ವಿದ್ಯಾರ್ಥಿಗಳು ಕಣ್ಣಿಗೆ ಬೀಳುತ್ತಾರೆ. ಎಲ್. ಡಿ. ಎಂಜಿನಿಯರಿಂಗ್ ಕಾಲೇಜಿನ ಇನ್ಸ್‌ಟ್ರುಮೆಂಟೇಷನ್ ಮತ್ತು ಕಂಟ್ರೋಲ್ ಎಂಜಿನಿಯರ್  ವಿರಾಟ್ ಶಾಹ್ ವಾತ್ವಾ ಮತ್ತು ನಾರೋಲ್ ಪ್ರದೇಶಗಳಲ್ಲಿ ಕೊಳೆಗೇರಿ ಮಕ್ಕಳಿಗೆ ಗುಣಮಟ್ಟದ ಜೀವನ ಮತ್ತು ಶಿಕ್ಷಣ ಒದಗಿಸುತ್ತಾರೆ.
 
ಶಾಹ್ ದುಬೈನಲ್ಲಿ ಮಾಸಿಕ 3.5 ಲಕ್ಷ ರೂ. ಸಂಬಳ ಪಡೆಯುತ್ತಿದ್ದವರು ಅಲ್ಲಿನ ಕೆಲಸ ತ್ಯಜಿಸಿ 200 ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ನೀಡುವ ಮೂಲಕ ಮಕ್ಕಳ ಪಾಲಿಗೆ ದೇವರಾಗಿದ್ದಾರೆ.
 
ನಾನು ಯುವಕನಾಗಿದ್ದಾಗ ಇವೆಲ್ಲಾ ಸಂಭವಿಸಿತು. ನನ್ನ ತಂದೆ ಮಿಲ್ ಕೆಲಸಗಾರ. ಅವರು ಯಾರನ್ನೂ ಮನೆಯಿಂದ ಬರಿಗೈಲಿ ಕಳಿಸುತ್ತಿರಲಿಲ್ಲ. ಆದರೆ ಅವರು ಕೆಲಸ ಕಳೆದುಕೊಂಡಾಗ ಎಲ್ಲವೂ ಮುಗಿದಿತ್ತು. ಶಾಲಾ ಶಿಕ್ಷಣದ ಬಳಿಕ ಎಲ್.ಡಿ.ಎಂಜಿನಿಯರಿಂಗ್ ಕಾಲೇಜಿನಲ್ಲಿ ನೋಂದಣಿ ಮಾಡಿಕೊಂಡ ಬಳಿಕ ಎನ್‌ಎಚ್‌ಎಲ್ ಮುನ್ಸಿಪಲ್ ಕಾಲೇಜಿಗೆ ಸೇರಿದೆ.

ವಿದ್ಯಾರ್ಥಿಯಾಗಿದ್ದಾಗಲೇ ಟ್ಯೂಷನ್ ನೀಡಲಾರಂಭಿಸಿದ್ದೆ. ನನ್ನ ವಿದ್ಯಾಭ್ಯಾಸ ಮುಗಿಸಿದ ಬಳಿಕ ಅನೇಕ ಕಂಪನಿಗಳಲ್ಲಿ ಕೆಲಸ ಮಾಡಿ ಕೆಮಿಕಲ್ ಎಂಜಿನಿಯರ್  ತೃಪ್ತಿಯನ್ನು ಮದುವೆಯಾದೆ.ಅದಾದ ಬಳಿಕ ಜೀವನ ತಿರುವು ತೆಗೆದುಕೊಂಡು ವಿದೇಶದಲ್ಲಿ ಕೆಲಸ ಸಿಕ್ಕಿತು. ಸಾಕಷ್ಟು ಮೊತ್ತವನ್ನು ಸಂಪಾದಿಸಿದ ಬಳಿಕ ನಾನು ಹಿಂತಿರುಗಿದೆ ಎಂದು ಶಾಹ್ ಹೇಳಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka weather: ಎರಡೇ ದಿನದಲ್ಲಿ ರಾಜ್ಯದ ಹವಾಮಾನದಲ್ಲಿ ಮಹತ್ವದ ಬದಲಾವಣೆ

ಆಪರೇಷನ್ ಸಿಂಧು: 3,170 ಭಾರತೀಯರು ಇಸ್ರೇಲ್‌– ಇರಾನ್‌ನಿಂದ ತಾಯ್ನಾಡಿಗೆ

ಮೋಸ್ಟ್ ವಾಂಟೆಡ್‌ ಗ್ಯಾಂಗ್‌ಸ್ಟರ್‌ ರೂಮಿ ವೊಗ್ರಾ ಎನ್‌ಕೌಂಟರ್‌ನಲ್ಲಿ ಸಾವು

ಸಿದ್ದರಾಮಯ್ಯನವರೇ ಯಾವುದೇ ಕಾರಣಕ್ಕೂ ಡಿಕೆಶಿ ಕೈಗೆ ಕರ್ನಾಟಕವನ್ನು ನೀಡಬೇಡಿ: ಬಸನಗೌಡ ಪಾಟೀಲ್

ಕುಮಾರಸ್ವಾಮಿ ಪತ್ರಕ್ಕೆ ಸಿಕ್ತು ಕೇಂದ್ರದಿಂದ ಸ್ಪಂದನೆ: ಮಾವು ಬೆಳೆಗಾರರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments