Select Your Language

Notifications

webdunia
webdunia
webdunia
webdunia

ಸಾಲ ಪಾವತಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಸಾಲ ಪಾವತಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ: ವ್ಯಕ್ತಿ ಆತ್ಮಹತ್ಯೆ
ಗುರುದಾಸ್ ಪುರ , ಬುಧವಾರ, 6 ಏಪ್ರಿಲ್ 2022 (09:37 IST)
ಗುರುದಾಸ್ ಪುರ: ಸಾಲ ಮರುಪಾವತಿ ವಿಚಾರದಲ್ಲಿ ಬ್ಯಾಂಕ್ ಮ್ಯಾನೇಜರ್ ಕಿರುಕುಳ ನೀಡುತ್ತಿದ್ದರೆಂಬ ಕಾರಣಕ್ಕೆ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಜಸ್ಪಾಲ್ ಸಿಂಗ್ ಎಂಬಾತ ಕೆನರಾ ಬ್ಯಾಂಕ್ ನಿಂದ 50,000 ರೂ. ಸಾಲ ಪಡೆದಿದ್ದ. ಆದರೆ ಸಮಯಕ್ಕೆ ಸರಿಯಾಗಿ ಆತನಿಗೆ ಇನ್ ಸ್ಟಾಲ್ ಮೆಂಟ್ ಕಟ್ಟಲು ಸಾಧ‍್ಯವಾಗಿರಲಿಲ್ಲ.

 ಈ ಕಾರಣಕ್ಕೆ ಬ್ಯಾಂಕ್ ಮ್ಯಾನೇಜರ್ ಮನೆಗೇ ಸಿಬ್ಬಂದಿಯನ್ನು ಕಳುಹಿಸಿ ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತ ಆತ ಡೆತ್ ನೋಟ್ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಆರ್ಥಿಕ ಬಿಕ್ಕಟ್ಟು : ಒಂದೇ ದಿನಕ್ಕೆ ಹಣಕಾಸು ಸಚಿವ ರಾಜೀನಾಮೆ