Webdunia - Bharat's app for daily news and videos

Install App

ಸಾಲ ಪಾವತಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

Webdunia
ಬುಧವಾರ, 6 ಏಪ್ರಿಲ್ 2022 (09:37 IST)
ಗುರುದಾಸ್ ಪುರ: ಸಾಲ ಮರುಪಾವತಿ ವಿಚಾರದಲ್ಲಿ ಬ್ಯಾಂಕ್ ಮ್ಯಾನೇಜರ್ ಕಿರುಕುಳ ನೀಡುತ್ತಿದ್ದರೆಂಬ ಕಾರಣಕ್ಕೆ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಜಸ್ಪಾಲ್ ಸಿಂಗ್ ಎಂಬಾತ ಕೆನರಾ ಬ್ಯಾಂಕ್ ನಿಂದ 50,000 ರೂ. ಸಾಲ ಪಡೆದಿದ್ದ. ಆದರೆ ಸಮಯಕ್ಕೆ ಸರಿಯಾಗಿ ಆತನಿಗೆ ಇನ್ ಸ್ಟಾಲ್ ಮೆಂಟ್ ಕಟ್ಟಲು ಸಾಧ‍್ಯವಾಗಿರಲಿಲ್ಲ.

 ಈ ಕಾರಣಕ್ಕೆ ಬ್ಯಾಂಕ್ ಮ್ಯಾನೇಜರ್ ಮನೆಗೇ ಸಿಬ್ಬಂದಿಯನ್ನು ಕಳುಹಿಸಿ ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತ ಆತ ಡೆತ್ ನೋಟ್ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದು ಲಕ್ಷಕ್ಕೂ ಅಧಿಕ ನೌಕರರಿಗೆ ಸಂಬಳವೇ ಆಗಿಲ್ಲ: ಇನ್ನೂ ಕುರ್ಚಿಯಲ್ಲಿರಬೇಕಾ ಆರ್ ಅಶೋಕ್ ಟಾಂಗ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ನನ್ನ ಹೆಸರು ವೋಟರ್ ಲಿಸ್ಟ್ ನಲ್ಲಿಲ್ಲ ಎಂದು ಸುಳ್ಳು ಹೇಳಿದ್ರಾ ತೇಜಸ್ವಿ ಯಾದವ್

ಜಾರ್ಖಾಂಡ್ ಮಾಜಿ ಸಿಎಂ ಶಿಬು ಸೊರೇನ್ ಇನ್ನಿಲ್ಲ

ಮುಂದಿನ ಸುದ್ದಿ
Show comments