Webdunia - Bharat's app for daily news and videos

Install App

ಗೆಳೆಯನ ಪುತ್ರಿಯ ಸಾವಿಗೆ ಕಾರಣವಾದ ಬೇಸರದಲ್ಲಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

Webdunia
ಸೋಮವಾರ, 10 ಫೆಬ್ರವರಿ 2020 (09:37 IST)
ಚೆನ್ನೈ: ಗೆಳೆಯನ ಪುತ್ರಿಯನ್ನು ತನ್ನ ದ್ವಿಚಕ್ರ ವಾಹನದಲ್ಲಿ ಕರೆದೊಯ್ಯುವಾಗ ಆಕ್ಸಿಡೆಂಟ್ ಆಗಿ ಆಕೆಯ ಸಾವಿಗೆ ಕಾರಣನಾದೆ ಎಂಬ ಬೇಸರದಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ತಮಿಳುನಾಡಿನ ನಾಗಪಟ್ಟನಂ ಬಳಿಕ ಸಂಭವಿಸಿದೆ.

 
45 ವರ್ಷದ ವೀರಮಣಿ ಎಂಬಾತ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಈತನ ಸ್ನೇಹಿತನ ಮನವಿ ಮೇರೆಗೆ ಆತನ 16 ವರ್ಷದ ಪುತ್ರಿಯನ್ನು ಶಾಲೆಗೆ ಕರೆದೊಯ್ಯುವಾಗ ದ್ವಿಚಕ್ರ ವಾಹನ ಬಸ್ ಗೆ ಡಿಕ್ಕಿಯಾಗಿ ಆಕೆ ಮೃತಪಟ್ಟಿದ್ದಳು.  ವೀರಮಣಿಗೂ ಸಣ್ಣ ಪುಟ್ಟ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿದ್ದ.

ಡಿಸ್ಚಾರ್ಜ್‍ ಆಗಿ ಮನೆಗೆ ಮರಳಿ ಬಂದ ಮೇಲೆ ಅದೇ ಮಾನಸಿಕ ವೇದನೆಯಲ್ಲಿ ಈ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ. ಮೃತನಿಗೆ ಪತ್ನಿ ಹಾಗೂ ಇಬ್ಬರು ಪುತ್ರರಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments