Webdunia - Bharat's app for daily news and videos

Install App

ಚಿಟ್ ಫಂಡ್ ಸಂಸ್ಥೆ ಎದುರಿಗೆ ಆತ್ಮಹತ್ಯೆಗೆ ಶರಣಾದ ಹೂಡಿಕೆದಾರ

Webdunia
ಸೋಮವಾರ, 21 ಮಾರ್ಚ್ 2016 (11:32 IST)
ಮಥುರಾ: ಚಿಟ್ ಫಂಡ್ ಸಂಸ್ಥೆಯಲ್ಲಿ ಹೂಡಿಕೆ ಮಾಡಿದ್ದ ಹಣಕ್ಕೆ ಪ್ರತಿಫಲ ಹಾಗೂ ಹೂಡಿಕೆಯ ಹಣವನ್ನು ಮರುಪಾವತಿಸದ ಕಾರಣ ವ್ಯಕ್ತಿಯೊಬ್ಬ ಮನನೊಂದು ಸಂಸ್ಥೆಯ ಎದುರಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ.





ಮೃತ ವ್ಯಕ್ತಿಯನ್ನು ಹರಿಯಾಣಾದ ರೆವಾರಿ ನಿವಾಸಿ ಅಭಯ ಸಿಂಗ್ ಎಂದು ಗುರುತಿಸಲಾಗಿದ್ದು, ಪ್ರಕರಣ ಕುರಿತಂತೆ ಸಂಸ್ಥೆಯ ಸಿಎಂಡಿ ಜಿ ಕೆ ಎಸ್ ರಾಣಾ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
 
ನಗರದಲ್ಲಿ ಹೂಡಿಕೆದಾರ ಆತ್ಮಹತ್ಯೆ ಮಾಡಿಕೊಂಡ ಘಟನೆ ಹರಡುತ್ತಿದ್ದಂತೆಯೆ, ಹತ್ತಾರು ಹೂಡಿಕೆದಾರರು ಸಂಸ್ಥೆ ಎದುರಿಗೆ ಪ್ರತಿಭಟನೆ ನಡಿಸಿ, ಸಂಸ್ಥೆಯ ಸಿಎಂಡಿ ರಾಣಾ ಅವರನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.
 
ಚಿಟ್ ಫಂಡ್ ಸಂಸ್ಥೆ, ನೂರಾರು ಗ್ರಾಹಕರಿಂದ ಲಕ್ಷಾಂತರ ರೂಪಾಯಿ ಪಡೆದು ವಂಚನೆ ಮಾಡುತ್ತಿದೆ ಎಂದು ಹೂಡಿಕೆದಾರರು ಆರೋಪಿಸಿದ್ದಾರೆ. 
 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments