ಪೊಲೀಸರಿಗೇ ಕರೆ ಮಾಡಿ ಬಿಯರ್ ತರಲು ಹೇಳಿದ ಅಸಾಮಿ!

Webdunia
ಶುಕ್ರವಾರ, 13 ಮೇ 2022 (05:31 IST)
ಹೈದರಾಬಾದ್: ಪೊಲೀಸ್ ಸಹಾಯವಾಣಿ 100 ಕ್ಕೆ ಕರೆ ಮಾಡಿದ ಭೂಪ ಚಿಲ್ಡ್ ಬಿಯರ್ ತರುವಂತೆ ಆರ್ಡರ್ ಕೊಡುತ್ತಾನೆ. ಮನೆಗೆ ಬಂದ ಪೊಲೀಸರು ಆತನನ್ನು ಬಂಧಿಸಿ ಕರೆದೊಯ್ಯುತ್ತಾರೆ. ಇಂತಹದ್ದೊಂದು ಘಟನೆ ತೆಲಂಗಾಣದಲ್ಲಿ ನಡೆದಿದೆ.

ರಾತ್ರಿ ವೇಳೆ ಪೊಲೀಸ್ ಸಹಾಯವಾಣಿಗೆ ಕರೆ ಮಾಡಿದ ಆರೋಪಿ ಸಹಾಯ ಬೇಕೆಂದು ಕೇಳಿದ್ದ. ಆದರೆ ಯಾವ ಅಪರಾಧ ಎಂದು ಫೋನ್ ನಲ್ಲಿ ಹೇಳಲು ಸಾಧ್ಯವಿಲ್ಲ. ಮನೆಗೆ ಪೊಲೀಸರು ಬರಬೇಕೆಂದು ಆಗ್ರಹಿಸಿದ್ದ.

ಅದರಂತೆ ಇಬ್ಬರು ಕಾನ್ಸ್ ಟೇಬಲ್ ಗಳು ಆತನ ಮನೆಗೆ ಹೋಗಿದ್ದರು. ಆದರೆ ಅಲ್ಲಿ ಹೋದಾಗ ಆಗಲೇ ಪಾನಮತ್ತನಾಗಿದ್ದ ಆರೋಪಿ ಇನ್ನೆರಡು ಬಾಟಲಿ ಬಿಯರ್ ತರುವಂತೆ ಆರ್ಡರ್ ಮಾಡಿದ್ದ. ಆತನ ಧಿಮಾಕಿಗೆ ಪೊಲೀಸರ ಪಿತ್ತ ನೆತ್ತಿಗೇರಿದ್ದು, ಎರಡು ಏಟು ಕೊಟ್ಟು ಠಾಣೆಗೆ ಎಳೆದೊಯ್ದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments