Webdunia - Bharat's app for daily news and videos

Install App

ಒಳಚರಂಡಿ ಸ್ವಚ್ಛತೆಗೊಳಿಸುವಾಗ ಕಾರ್ಮಿಕ ಸಾವು

Webdunia
ಸೋಮವಾರ, 3 ಫೆಬ್ರವರಿ 2020 (10:55 IST)
ನವದೆಹಲಿ: ಒಳಚರಂಡಿ ಸ್ವಚ್ಛತೆಗೊಳಿಸಲು ಇನ್ನು ಮುಂದೆ ಮಾನವ ಸಹಾಯ ಪಡೆಯುವಂತಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಘೋಷಿಸಿದ ಬೆನ್ನಲ್ಲೇ ದೆಹಲಿಯಲ್ಲಿ ಕಾರ್ಮಿಕನೊಬ್ಬ ಇದೇ ಕೆಲಸ ಮಾಡುವಾಗ ಸಾವನ್ನಪ್ಪಿದ ಘಟನೆ ನಡೆದಿದೆ.


ಪೂರ್ವ ದೆಹಲಿಯಲ್ಲಿ ಒಳಚರಂಡಿ ಸ್ವಚ್ಛತಾ ಕೆಲಸದಲ್ಲಿ ತೊಡಗಿದ್ದ ಕಾರ್ಮಿಕರ ಪೈಕಿ ರವಿ ಎಂಬಾತ ಸಾವನ್ನಪ್ಪಿದ್ದು, ಇನ್ನೋರ್ವ ಗಾಯಗೊಂಡಿದ್ದಾನೆ. ವಿಷಕಾರಿ ಅನಿಲ ಸೇವಿಸಿ ಈತ ಮೃತಪಟ್ಟಿದ್ದಾನೆ ಎಂದು ಗೊತ್ತಾಗಿದೆ. ಇದೀಗ ಈ ಕೆಲಸಕ್ಕೆ ಬಳಸಿಕೊಂಡ ಗುತ್ತಿಗೆದಾರರನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಮಾ ಜಾರಿ ಮಾಡಿದ್ರೂ ಹೆದರಲ್ಲ: ಆ.5ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜಗದೀಪ್ ಧನಕರ್ ರಾಜೀನಾಮೆ: ಉಪ ರಾಷ್ಟ್ರಪತಿ ಹುದ್ದೆಯ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಆಯೋಗ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಪತಿ ಕೊಂದು ಜೈಲು ಸೇರಿದ್ದ ಸೋನಂ ನಡವಳಿಕೆಗೆ ಶಾಕ್

ಸುಳ್ಳು, ವಂಚನೆ ಮಾಡೋದೇ ಕಾಂಗ್ರೆಸ್ ಸರ್ಕಾರದ ಕೆಲಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments