Webdunia - Bharat's app for daily news and videos

Install App

ಆರೋಗ್ಯ ಸಚಿವೆಯ ಆಪ್ತ ಎಂದು ನಿರುದ್ಯೋಗಿಗಳಿಗೆ ವಂಚನೆ: ಆರೋಪಿ ಬಂಧನ

Webdunia
ಗುರುವಾರ, 3 ಮಾರ್ಚ್ 2022 (11:46 IST)
ಕೊಚ್ಚಿ: ತಾನು ಕೇರಳ ಆರೋಗ್ಯ ಸಚಿವರ ಆಪ್ತ ಎಂದು ನಿರುದ್ಯೋಗಿಗಳಿಗೆ ವಂಚನೆ ಮಾಡುತ್ತಿದ್ದ 45 ವರ್ಷದ ವ್ಯಕ್ತಿಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.

ಪಟ್ಟಣತಿಟ್ಟಂ ಜಿಲ್ಲೆಯ ಆರೋಪಿ ಸನೋಜ್ ಎಂಬಾತ ತನಗೆ ಆರೋಗ್ಯ ಸಚಿವರ ಪರಿಚಯವಿದೆ. ನಿಮಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ಹೆಲ್ತ್ ಸೆಂಟರ್ ಒಂದರಲ್ಲಿ ಕೂತು ಉದ್ಯೋಗಾಕಾಂಕ್ಷಿಗಳಿಂದ ಅರ್ಜಿ ಸ್ವೀಕರಿಸುತ್ತಿದ್ದ. ಈತನನ್ನು ನಂಬಿ ಹಲವರು ಮೋಸ ಹೋಗಿದ್ದರು.

ಇದೀಗ ಈತನ ವಂಚನೆ ಬಯಲಿಗೆ ಬಂದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಈ ಬಗ್ಗೆ ಹೆಲ್ತ್ ಸೆಂಟರ್ ನೌಕರರು ಆರೋಗ್ಯ ಸಚಿವರಿಗೆ ದೂರು ನೀಡಿದ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments