ಅತ್ತೆ, ಪತ್ನಿಯ ಕಿರುಕುಳದಿಂದ ಬೇಸತ್ತು ವ್ಯಕ್ತಿ ನೇಣಿಗೆ ಶರಣು

Webdunia
ಗುರುವಾರ, 11 ಮಾರ್ಚ್ 2021 (09:44 IST)
ಅಹಮ್ಮದಾಬಾದ್: ಅತ್ತೆ ಮನೆಯವರು ಮತ್ತು ಪತ್ನಿಯ ಕಿರುಕುಳದಿಂದ ಬೇಸತ್ತು ವ್ಯಕ್ತಿಯೊಬ್ಬ ನೇಣಿಗೆ ಶರಣಾದ ಘಟನೆ ಗುಜರಾತ್ ನಲ್ಲಿ ನಡೆದಿದೆ.


ಸಾವಿಗೆ ಮುನ್ನ ಎರಡು ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದು, ಇದರಲ್ಲಿ ತನ್ನ ಅತ್ತೆ ಮನೆಯವರಿಂದ ಮತ್ತು ಪತ್ನಿಯಿಂದ ಆಗುತ್ತಿದ್ದ ಕಿರುಕುಳದ ಬಗ್ಗೆ ಹೇಳಿಕೊಂಡಿದ್ದಾನೆ. ಇದೇ ಕಾರಣಕ್ಕೆ ಜೀವನ ಕೊನೆಗಾಣಿಸುತ್ತಿರುವುದಾಗಿ ಹೇಳಿದ್ದಾನೆ.

ಎಲ್ಎಲ್ ಬಿ ಪದವೀರರಾದ ಮೃತ  ವ್ಯಕ್ತಿ ಖಾಸಗಿ ಕಂಪನಿಯೊಂದರಲ್ಲಿ ಸೇಲ್ಸ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ. 8 ವರ್ಷಗಳ ಹಿಂದೆ ಮದುವೆಯೂ ಆಗಿತ್ತು.  ಇವರಿಗೆ 11 ತಿಂಗಳ ಮಗುವಿದೆ. ಆದರೆ ಹೆರಿಗೆ ಬಳಿಕ ಪತ್ನಿ ಗಂಡನ ಮನೆಗೆ ಬರಲಿಲ್ಲ. ಇದಕ್ಕೆ ಇಬ್ಬರ ನಡುವಿನ ವೈಮನಸ್ಯವೇ ಕಾರಣವಾಗಿತ್ತು ಎನ್ನಲಾಗಿದೆ.

ಇದೀಗ ಮೃತ ಮಾಡಿದ ಆರೋಪದ ಸತ್ಯಾಸತ್ಯತೆ ತಿಳಿಯಲು ಪೊಲೀಸರು ಆತನ ಮೊಬೈಲ್ ನ್ನು ಪರೀಕ್ಷೆಗೊಳಪಡಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು: ಇನ್ನೇನೂ ಮದುವೆಗೆ ಎರಡು ದಿನವಿರುವಾಗ ನಾಪತ್ತೆಯಾದ ಹುಡುಗು, ಕೊನೆಗೂ ಪತ್ತೆ

ಅಕ್ರಮವಾಗಿ ಭಾರತಕ್ಕೆ ಬಂದಿದ್ದ 10 ಬಾಂಗ್ಲಾದೇಶಿ ಪ್ರಜೆಗಳಿಗೆ 2 ವರ್ಷ ಜೈಲು

ಬಿಜೆಪಿ ಚುನಾವಣಾ ಆಯೋಗವನ್ನು ಬಳಸಿಕೊಂಡು, ನಿರ್ದೇಶಿಸುತ್ತಿದೆ: ರಾಹುಲ್ ಗಾಂಧಿ

ಆರ್ ಅಶೋಕ್ ಎದುರೇ ನಾನೇ ವಿರೋಧ ಪಕ್ಷದ ನಾಯಕನೆಂದ ಬಸನಗೌಡ ಪಾಟೀಲ್ ಯತ್ನಾಳ್

ತಮನ್ನಾ ಭಾಟಿಯಾ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments