Webdunia - Bharat's app for daily news and videos

Install App

ಬಾಲಕಿಯನ್ನು ಚುಡಾಯಿಸಿದ ವ್ಯಕ್ತಿಯನ್ನು ಮನಬಂದಂತೆ ಥಳಿಸಿದ ಸಾರ್ವಜನಿಕರು

Webdunia
ಸೋಮವಾರ, 21 ಜುಲೈ 2014 (15:50 IST)
ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯಗಳಿಂದ ರೋಸಿ ಹೋಗಿರುವ ಮಧ್ಯೆಯೇ ಬಾಲಕಿಯನ್ನು ಚುಡಾಯಿಸುತ್ತಿದ್ದ ವ್ಯಕ್ತಿಯನ್ನು ಸಾರ್ವಜನಿಕರೇ ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ವರದಿಯಾಗಿದೆ. 
 
ಶಾಂತಿನಗರ ಮುಖ್ಯರಸ್ತೆಯಲ್ಲಿ ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ಬಾಲಕಿಯನ್ನು ಪೀಡಿಸುತ್ತಿರುವುದನ್ನು ನೋಡಿದ ಸಾರ್ವಜನಿಕರು ಆತನನ್ನು ಪ್ರಶ್ನಿಸಿದ್ದಾರೆ. ನಂತರ ಜನರ ಗುಂಪು ಆಕ್ರೋಶಗೊಂಡು ವ್ಯಕ್ತಿಯನ್ನು ಥಳಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.        
 
ಆದರೆ, ಯಾವೊಬ್ಬ ವ್ಯಕ್ತಿಯೂ ಬಾಲಕಿಯನ್ನು ಪೀಡಿಸುತ್ತಿದ್ದ ವ್ಯಕ್ತಿಯ ವಿರುದ್ಧ ದೂರು ದಾಖಲಿಸಲು ಮುಂದಾಗಲಿಲ್ಲ. ಆದ್ದರಿಂದ ಆರೋಪಿಯನ್ನು ಎಚ್ಚರಿಕೆ ನೀಡಿ ಕಳುಹಿಸಲಾಯಿತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments