Webdunia - Bharat's app for daily news and videos

Install App

ಮೇಕೆ ಕದ್ದು ಓಡುತ್ತಿದ್ದವರನ್ನು ಹಿಡಿಯಲು ಹೋದ ವ್ಯಕ್ತಿಯ ಮೇಲೆ ಕಾರು ಹರಿಸಿ ಕೊಂದ ಖದೀಮರು!

Webdunia
ಶುಕ್ರವಾರ, 3 ಜೂನ್ 2022 (08:30 IST)
ಲಕ್ನೋ: ತನ್ನ ಮೇಕೆ ಕದ್ದು ಓಡುತ್ತಿದ್ದವರನ್ನು ಹಿಡಿಯಲು ಹೋದ 50 ವರ್ಷದ ವ್ಯಕ್ತಿಯ ಮೇಲೆ ಕಾರು ಹರಿಸಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.

ರಾತ್ರಿ ವೇಳೆ ತನ್ನ ಮೂವರು ಮೇಕೆಗಳನ್ನು ಕದ್ದು ಓಡುತ್ತಿದ್ದ ಯುವಕರನ್ನು ಗಮನಿಸಿದ ವ್ಯಕ್ತಿ ತನ್ನ ಮೇಕೆಗಳನ್ನು ರಕ್ಷಿಸಲು ಮುಂದಾಗಿದ್ದಾರೆ. ಈ ವೇಳೆ ಖದೀಮರು ವ್ಯಕ್ತಿಯ ಮೇಲೆಯೇ ಕಾರು ಹರಿಸಿ ಪರಾರಿಯಾಗಿದ್ದಾರೆ.

ಘಟನೆಯಲ್ಲಿ ತೀವ್ರ ಗಾಯಗೊಂಡ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಸಂತ್ರಸ್ತನ ಪುತ್ರ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರನೇ ಮಗುವಿನ ಹೆರಿಗೆ ರಜೆಯನ್ನು 12 ವಾರಗಳಿಂದ 365 ದಿನಗಳಿಗೆ ವಿಸ್ತರಿಸಿದ ತಮಿಳುನಾಡು ಸರ್ಕಾರ

ನಾಗೇಂದ್ರ ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ನಿಲ್ಲಲ್ಲ: ಛಲವಾದಿ ನಾರಾಯಣಸ್ವಾಮಿ

ಹದಗೆಟ್ಟ ಆರೋಗ್ಯ, ಕೋರ್ಟ್ ಸಮ್ಮತಿ ಬೆನ್ನಲ್ಲೇ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ ಭೇಟಿಗೆ ಬಂದ ಪತ್ನಿ

ಪೆಟ್ರೋಲ್ ಹಾಕಿಸಿಕೊಳ್ಳುವ ನೆಪದಲ್ಲಿ ಬಂದು ಸಿಬ್ಬಂದಿಗೆ ಮಾರಕಾಸ್ತ್ರ ತೋರಿಸಿ ಈ ಮೂವರು ಹೇಗೆ ನಡೆದುಕೊಂಡ್ರು ನೋಡಿ, Video

Video, ನೀರಿನಲ್ಲಿ ತೇಲುತ್ತಿದೆ ಕಂತೆ ಕಂತೆ ₹500 ನೋಟುಗಳು, ಎಲ್ಲಿ ಗೊತ್ತಾ

ಮುಂದಿನ ಸುದ್ದಿ
Show comments