Webdunia - Bharat's app for daily news and videos

Install App

ರೈಲಿನಲ್ಲಿ ಸೀಟು ಕೇಳಿದ್ದಕ್ಕೆ ಪ್ರಾಣವನ್ನೇ ತೆಗೆದರು!

Webdunia
ಶುಕ್ರವಾರ, 14 ಫೆಬ್ರವರಿ 2020 (09:46 IST)
ಪುಣೆ: ರೈಲು ಪ್ರಯಾಣ ಮಾಡುವಾಗ ಸ್ವಲ್ಪ ಸೀಟು ಅಡ್ಜಸ್ಟ್ ಮಾಡಿಕೊಳ್ಳಿ ಎಂದಿದ್ದಕ್ಕೆ ವ್ಯಕ್ತಿಯನ್ನೇ ಪ್ರಯಾಣಿಕರು ಸೇರಿಕೊಂಡು ಥಳಿದು ಕೊಂದ ಘಟನೆ ಮುಂಬೈ-ಲಾಥೂರ್-ಬೀದರ್ ಎಕ್ಸ್ ಪ್ರೆಸ್ ರೈಲಿನಲ್ಲಿ ನಡೆದಿದೆ.


ಸಾಗರ್ ಮರ್ಕದ್ ಸಾವನ್ನಪ್ಪಿದ ವ್ಯಕ್ತಿ. ಈತ ತನ್ನ ಪತ್ನಿ ಮತ್ತು ಎರಡು ವರ್ಷದ ಪುತ್ರಿಯೊಂದಿಗೆ ರೈಲು ಹತ್ತಿದಾಗ ಭೋಗಿ ಭರ್ತಿಯಾಗಿತ್ತು. ಆದರೆ ಮಗುವನ್ನು ಎತ್ತಿಕೊಂಡು ತುಂಬಾ ಸಮಯ ನಿಲ್ಲುವುದು ಅಸಾಧ‍್ಯ ಎಂದು ಮಹಿಳೆಯೊಬ್ಬರ ಬಳಿ ಸ್ವಲ್ಪ ಸೀಟು ಕೊಡುವಂತೆ ಕೇಳಿದ್ದರು.

ಈ ವೇಳೆ ಮಹಿಳೆ ಸಾಗರ್ ನೊಂದಿಗೆ ವಾಗ್ವಾದ ನಡೆಸಿದ್ದು, ಇದು ವಿಕೋಪಕ್ಕೆ ತಿರುಗಿ ಮಹಿಳೆಯ ಜತೆಗಿದ್ದ ಇತರ ಮಹಿಳೆಯರು ಸೇರಿದಂತೆ 12 ಮಂದಿ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ. ಇದರಿಂದಾಗಿ ತೀವ್ರ ಗಾಯಗೊಂಡ ಸಾಗರ್ ಸಾವನ್ನಪ್ಪಿದ್ದಾರೆ. ಇದೀಗ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dehli Airport: ಭಾರೀ ಮಳೆಗೆ ಸೋರುತ್ತಿದೆ ಛಾವಣಿ, Video Viral

ಮಗನ ಇನ್ನೊಂದು ಸಂಬಂಧ ತಿಳಿಯುತ್ತಿದ್ದ ಹಾಗೇ RJDಯಿಂದ ಉಚ್ಛಾಟಿಸಿದ ಲಾಲು

18 ಬಿಜೆಪಿ ಶಾಸಕರ ಅಮಾನತು ವಾಪಾಸ್ ಪಡೆಯುವ ಮುನ್ಸೂಚನೆ ಕೊಟ್ಟ ಸ್ಪೀಕರ್ ಯುಟಿ ಖಾದರ್‌

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ನಾಲ್ಕನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿ ಭಾರತ: ಐದನೇ ಸ್ಥಾನಕ್ಕೆ ಜಾರಿದ ಜಪಾನ್‌

ಮುಂದಿನ ಸುದ್ದಿ
Show comments