Webdunia - Bharat's app for daily news and videos

Install App

ರೈಲಿನಲ್ಲಿ ಸೀಟು ಕೇಳಿದ್ದಕ್ಕೆ ಪ್ರಾಣವನ್ನೇ ತೆಗೆದರು!

Webdunia
ಶುಕ್ರವಾರ, 14 ಫೆಬ್ರವರಿ 2020 (09:46 IST)
ಪುಣೆ: ರೈಲು ಪ್ರಯಾಣ ಮಾಡುವಾಗ ಸ್ವಲ್ಪ ಸೀಟು ಅಡ್ಜಸ್ಟ್ ಮಾಡಿಕೊಳ್ಳಿ ಎಂದಿದ್ದಕ್ಕೆ ವ್ಯಕ್ತಿಯನ್ನೇ ಪ್ರಯಾಣಿಕರು ಸೇರಿಕೊಂಡು ಥಳಿದು ಕೊಂದ ಘಟನೆ ಮುಂಬೈ-ಲಾಥೂರ್-ಬೀದರ್ ಎಕ್ಸ್ ಪ್ರೆಸ್ ರೈಲಿನಲ್ಲಿ ನಡೆದಿದೆ.


ಸಾಗರ್ ಮರ್ಕದ್ ಸಾವನ್ನಪ್ಪಿದ ವ್ಯಕ್ತಿ. ಈತ ತನ್ನ ಪತ್ನಿ ಮತ್ತು ಎರಡು ವರ್ಷದ ಪುತ್ರಿಯೊಂದಿಗೆ ರೈಲು ಹತ್ತಿದಾಗ ಭೋಗಿ ಭರ್ತಿಯಾಗಿತ್ತು. ಆದರೆ ಮಗುವನ್ನು ಎತ್ತಿಕೊಂಡು ತುಂಬಾ ಸಮಯ ನಿಲ್ಲುವುದು ಅಸಾಧ‍್ಯ ಎಂದು ಮಹಿಳೆಯೊಬ್ಬರ ಬಳಿ ಸ್ವಲ್ಪ ಸೀಟು ಕೊಡುವಂತೆ ಕೇಳಿದ್ದರು.

ಈ ವೇಳೆ ಮಹಿಳೆ ಸಾಗರ್ ನೊಂದಿಗೆ ವಾಗ್ವಾದ ನಡೆಸಿದ್ದು, ಇದು ವಿಕೋಪಕ್ಕೆ ತಿರುಗಿ ಮಹಿಳೆಯ ಜತೆಗಿದ್ದ ಇತರ ಮಹಿಳೆಯರು ಸೇರಿದಂತೆ 12 ಮಂದಿ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ. ಇದರಿಂದಾಗಿ ತೀವ್ರ ಗಾಯಗೊಂಡ ಸಾಗರ್ ಸಾವನ್ನಪ್ಪಿದ್ದಾರೆ. ಇದೀಗ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments