Webdunia - Bharat's app for daily news and videos

Install App

ರೈಲಿನಲ್ಲಿ ಸೀಟು ಕೇಳಿದ್ದಕ್ಕೆ ಪ್ರಾಣವನ್ನೇ ತೆಗೆದರು!

Webdunia
ಶುಕ್ರವಾರ, 14 ಫೆಬ್ರವರಿ 2020 (09:46 IST)
ಪುಣೆ: ರೈಲು ಪ್ರಯಾಣ ಮಾಡುವಾಗ ಸ್ವಲ್ಪ ಸೀಟು ಅಡ್ಜಸ್ಟ್ ಮಾಡಿಕೊಳ್ಳಿ ಎಂದಿದ್ದಕ್ಕೆ ವ್ಯಕ್ತಿಯನ್ನೇ ಪ್ರಯಾಣಿಕರು ಸೇರಿಕೊಂಡು ಥಳಿದು ಕೊಂದ ಘಟನೆ ಮುಂಬೈ-ಲಾಥೂರ್-ಬೀದರ್ ಎಕ್ಸ್ ಪ್ರೆಸ್ ರೈಲಿನಲ್ಲಿ ನಡೆದಿದೆ.


ಸಾಗರ್ ಮರ್ಕದ್ ಸಾವನ್ನಪ್ಪಿದ ವ್ಯಕ್ತಿ. ಈತ ತನ್ನ ಪತ್ನಿ ಮತ್ತು ಎರಡು ವರ್ಷದ ಪುತ್ರಿಯೊಂದಿಗೆ ರೈಲು ಹತ್ತಿದಾಗ ಭೋಗಿ ಭರ್ತಿಯಾಗಿತ್ತು. ಆದರೆ ಮಗುವನ್ನು ಎತ್ತಿಕೊಂಡು ತುಂಬಾ ಸಮಯ ನಿಲ್ಲುವುದು ಅಸಾಧ‍್ಯ ಎಂದು ಮಹಿಳೆಯೊಬ್ಬರ ಬಳಿ ಸ್ವಲ್ಪ ಸೀಟು ಕೊಡುವಂತೆ ಕೇಳಿದ್ದರು.

ಈ ವೇಳೆ ಮಹಿಳೆ ಸಾಗರ್ ನೊಂದಿಗೆ ವಾಗ್ವಾದ ನಡೆಸಿದ್ದು, ಇದು ವಿಕೋಪಕ್ಕೆ ತಿರುಗಿ ಮಹಿಳೆಯ ಜತೆಗಿದ್ದ ಇತರ ಮಹಿಳೆಯರು ಸೇರಿದಂತೆ 12 ಮಂದಿ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ. ಇದರಿಂದಾಗಿ ತೀವ್ರ ಗಾಯಗೊಂಡ ಸಾಗರ್ ಸಾವನ್ನಪ್ಪಿದ್ದಾರೆ. ಇದೀಗ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments