Webdunia - Bharat's app for daily news and videos

Install App

ಹೋಟೆಲ್ ನಲ್ಲಿ ಕೊಳಕು ಟಿಶ್ಯೂ ಪೇಪರ್ ಇಟ್ಟಿದ್ದನ್ನು ಪ್ರಶ್ನಿಸಿದ್ದಕ್ಕೇ ನಡೆಯಿತು ರಕ್ತಪಾತ!

Webdunia
ಗುರುವಾರ, 19 ನವೆಂಬರ್ 2020 (10:14 IST)
ಥಾಣೆ: ಕೊಳಕು ಟಿಶ್ಯೂ ಪೇಪರ್ ಇಟ್ಟಿದ್ದನ್ನು ಪ್ರಶ್ನಿಸಿದ್ದಕ್ಕೆ ಗ್ರಾಹಕರೊಬ್ಬರನ್ನು ಢಾಬಾ ಸಿಬ್ಬಂದಿಗಳೇ ಹತ್ಯೆ ಮಾಡಿದ ಘಟನೆ ಥಾಣೆಯಲ್ಲಿ ನಡೆದಿದೆ.


ನವನಾಥ್ ಪಾವ್ನೆ ಎಂಬವರು ಮೃತರು. ಇದೇ ಡಾಬಾದ ಮೂವರು ಸಿಬ್ಬಂದಿಗಳು ಮತ್ತು ನವನಾಥ್ ನಡುವೆ ಟಿಶ್ಯೂ ವಿಚಾರಕ್ಕೆ ಜಗಳ ನಡೆದಿದ್ದು, ಇದು ತಾರಕಕ್ಕೇರಿ ಸಿಬ್ಬಂದಿಗಳು ಸೇರಿಕೊಂಡು ನವನಾಥ್ ರನ್ನು ಹತ್ಯೆ ಮಾಡಿದ್ದಾರೆ. ಈ ಸಂಬಂಧ ಮೂವರು ವೇಯ್ಟರ್ ಗಳನ್ನು ಪೊಲೀಸರು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments