Webdunia - Bharat's app for daily news and videos

Install App

ಸಹೋದರಿಯರನ್ನು ರಕ್ಷಿಸಲು ಹೋದ ಅಣ್ಣನಿಗೆ ಗುಂಡೇಟು ಹಾಕಿದ ರೌಡಿಗಳು

Webdunia
ಗುರುವಾರ, 4 ಮೇ 2017 (16:01 IST)
ಆಘಾತಕಾರಿ ಘಟನೆಯೊಂದರಲ್ಲಿ ಸಹೋದರಿಯರನ್ನು ರಕ್ಷಿಸಲು ಹೋದ ಸಹೋದರನ್ನು ರೌಡಿಗಳು ಗುಂಡು ಹಾರಿಸಿ ಹತ್ಯೆಗೈದ ಹೃದಯವಿದ್ರಾವಕ ಘಟನೆ ವರದಿಯಾಗಿದೆ.
 
ಸಹೋದರ ಚಂದ್ರಶೇಖರ್ ತನ್ನ ಇಬ್ಬರು ಸಹೋದರಿಯರೊಂದಿಗೆ ಬುಧವಾರದಂದು ರಾತ್ರಿ ಛಾಟಾ ಗ್ರಾಮದಿಂದ ಡೀಗ್ ಗ್ರಾಮಕ್ಕೆ ತೆರಳುತ್ತಿರುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. 
 
ಚಂದ್ರಶೇಖರ್ ತನ್ನ ಇಬ್ಬರು ಸಹೋದರಿಯರೊಂದಿಗೆ ತೆರಳುತ್ತಿದ್ದ ದಾರಿಯನ್ನು ಅಡ್ಡಗಟ್ಟಿದ ರೌಡಿಗಳು, ಚಿನ್ನಾಭರಣ, ಹಣ ದೋಚುವ ವಿಫಲ ಪ್ರಯತ್ನ ಮಾಡಿದರು. ಚಂದ್ರಶೇಖರ್ ಸಹೋದರಿಯನ್ನು ರಕ್ಷಿಸಲು ಮುಂದಾದಾಗ ರೌಡಿಗಳಿಂದ ಗುಂಡೇಟಿಗೆ ಬಲಿಯಾಗಿದ್ದಾನೆ ಎನ್ನಲಾಗಿದೆ.
 
ರೌಡಿಗಳ ವಿರುದ್ಧ ಹತ್ಯೆ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಗಳ ಪತ್ತೆಗಾಗಿ ಜಾಲ ಬೀಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ರೇಪ್ ಕೇಸ್: ಸಿಸಿಟಿವಿಯಲ್ಲಿ ದಾಖಲಾಗಿದೆ ಭಯಾನಕ ದೃಶ್ಯ

ಕಾಂಗ್ರೆಸ್ ಬಿಕ್ಕಟ್ಟಿಗೆ ಮದ್ದು ಹಚ್ಚಲು ಬೆಂಗಳೂರಿಗೆ ಸುರ್ಜೇವಾಲ

ಬೈಕ್ ನಲ್ಲಿ ಮಲಗಿ ಸ್ಟಂಟ್ ಮಾಡಲು ಹೋದ ಯುವಕರ ಕತೆ ಕೊನೆಗೆ ಏನಾಯ್ತು: ವಿಡಿಯೋ

ಎಕ್ಸ್ ಪ್ರೆಸ್ ರೈಲಿನಲ್ಲೇ ಮದ್ಯ ಕಳ್ಳಸಾಗಣಿಕೆ: ವಿಡಿಯೋ ವೈರಲ್

Karnataka Weather: ಇಂದಿನಿಂದ ಹವಾಮಾನದ ಈ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments