Webdunia - Bharat's app for daily news and videos

Install App

ಜೈಲಿನಿಂದ ಹೊರಬಂದ ಬೆನ್ನಲ್ಲೇ ಮತ್ತೊಬ್ಬ ಮಹಿಳೆಯ ಕೊಂದ ಪಾಪಿ

Webdunia
ಸೋಮವಾರ, 15 ನವೆಂಬರ್ 2021 (11:35 IST)
ಮುಂಬೈ: ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ವ್ಯಕ್ತಿಯೊಬ್ಬ ಶಿಕ್ಷೆ ಮುಗಿಸಿ ಹೊರಬಂದ ತಿಂಗಳಲ್ಲೇ ಮತ್ತೊಂದು ಕೊಲೆ ಮಾಡಿದ ಘಟನೆ ಮುಂಬೈನಲ್ಲಿ ನಡೆದಿದೆ.

2016 ರಲ್ಲಿ ಮಹಿಳೆಯೊಬ್ಬಳನ್ನು ಕೊಲೆ ಮಾಡಿದ ಆರೋಪದಲ್ಲಿ ಸಾಗರ್ ಯಾದವ್ ಎಂಬ ಆರೋಪಿ ಜೈಲು ಸೇರಿದ್ದ. ಇದೀಗ ಶಿಕ್ಷೆ ಮುಗಿಸಿ ಕಳೆದ ತಿಂಗಳಷ್ಟೇ ಆತ ಜೈಲಿನಿಂದ ಹೊರಬಂದಿದ್ದ.

ಇದೀಗ ಚಿಂದಿ ಆಯುವ ಕೆಲಸ ಮಾಡುತ್ತಿದ್ದ ಮಹಿಳೆಯನ್ನು ಕೈ ಕಾಲು ಕಟ್ಟಿ ಹಾಕಿ ಕೊಲೆ ಮಾಡಿದ್ದಾನೆ. ಈ ಹಿಂದೆ ಮಹಿಳೆ ಮತ್ತು ಆಕೆಯ ಗಂಡ ತನಗೆ ವಂಚಿಸಿದ್ದಾನೆ ಎಂಬ ಸಿಟ್ಟಿಗೆ ಈಗ ಆರೋಪಿ ಸೇಡು ತೀರಿಸಿಕೊಂಡಿದ್ದಾನೆ ಎನ್ನಲಾಗಿದೆ. ಇದೀಗ ಆರೋಪಿಯನ್ನು ಮತ್ತೆ ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments