Webdunia - Bharat's app for daily news and videos

Install App

ಬಾಲಕಿಯನ್ನು ಕೊಂದು ರುಂಡ ಹಿಡಿದು ಮನೆಗೆ ಬಂದ!

Webdunia
ಶನಿವಾರ, 26 ಮಾರ್ಚ್ 2022 (10:30 IST)
ಭುವನೇಶ್ವರ: ಬಹಿರ್ದೆಸೆಗೆ ಹೋಗಿದ್ದ 8 ವರ್ಷದ ಬಾಲಕಿಯ ತಲೆ ಕತ್ತರಿಸಿದ ಆರೋಪಿ ರುಂಡ ಹಿಡಿದು ಮನೆಗೇ ಹೋದ ಘಟನೆ ನಡೆದಿದೆ.

ಬಹಿರ್ದೆಸೆಗೆ ಹೋಗಿದ್ದ ಬಾಲಕಿಯನ್ನು ನೋಡಿದ ಆರೋಪಿ ಕೊಡಲಿಯಿಂದ ಆಕೆಯ ತಲೆ ಕತ್ತರಿಸಿ ಕೊಲೆ ಮಾಡಿದ್ದ. ಬಳಿಕ ರುಂಡ ಹಿಡಿದುಕೊಂಡು ತನ್ನ ಮನೆಗೆ ಹೋಗಿದ್ದ.

ಕೈಯಲ್ಲಿ ರುಂಡ ನೋಡಿ ಆತನ ಹೆಂಡತಿ ಪ್ರಶ್ನೆ ಮಾಡಿದ್ದಳು. ಆಗ ಹೆಂಡತಿಗೂ ಬೆದರಿಕೆ ಹಾಕಿದ್ದ. ಈ ಆರೋಪಿ ಮಾದಕ ವಸ್ತು ವ್ಯಸನಿ ಎನ್ನಲಾಗಿದ್ದು, ಕೊಲೆಯಾದ ಬಾಲಕಿ ಕುಟುಂಬದವರ ಜೊತೆ ವೈಮನಸ್ಯವಿತ್ತು ಎನ್ನಲಾಗಿದೆ. ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವಾತಂತ್ರ್ಯೋತ್ಸವ ದಿನವೇ ಬೆಂಗಳೂರಿನಲ್ಲಿ ಅನುಮಾನಸ್ಪದ ಸ್ಪೋಟ: ಓರ್ವ ಸಾವು

ಮೋದಿಜೀ ಅವರಿಂದ ಯುವಜನತೆಗೆ ಸ್ವಾತಂತ್ರ್ಯದ ಮಹತ್ವ ಮನವರಿಕೆ ಮಾಡುವ ಕೆಲಸ: ಛಲವಾದಿ ನಾರಾಯಣಸ್ವಾಮಿ

ಸ್ವಾತಂತ್ರ್ಯ ದಿನ ಜೈಲಲ್ಲಿ ಪ್ರಜ್ವಲ್ ರೇವಣ್ಣ, ದರ್ಶನ್ ಏನ್ಮಾಡಿದ್ರು ಗೊತ್ತಾ

ಮಿಷನ್ ಸುದರ್ಶನ್ ಘೋಷಿಸಿದ ಪ್ರಧಾನಿ ಮೋದಿ: ಹೀಗಂದರೆ ಏನು ಇಲ್ಲಿದೆ ವಿವರ

ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

ಮುಂದಿನ ಸುದ್ದಿ