Webdunia - Bharat's app for daily news and videos

Install App

ತಮಾಷೆಗಾಗಿ ಮಾಡಿದ ಆಟ ಯುವಕನ ಪ್ರಾಣಕ್ಕೆ ಎರವಾಯ್ತು

Webdunia
ಶನಿವಾರ, 27 ನವೆಂಬರ್ 2021 (12:03 IST)
ಕೋಲ್ಕೊತ್ತಾ: ತಮಾಷೆಗಾಗಿ ವ್ಯಕ್ತಿಯೊಬ್ಬ ಸಹೋದ್ಯೋಗಿ ಮೇಲೆ ಗಾಳಿ ಹಾಕಿದ ಪರಿಣಾಮ ಆತ ಸಾವನ್ನಪ್ಪಿದ ಘಟನೆ ಪಶ್ಚಿಮ ಬಂಗಾಲದಲ್ಲಿ ನಡೆದಿದೆ.

ಇಬ್ಬರೂ ಸೆಣಬಿನ ಗಿರಣಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸದ ನಡುವೆ ತಮಾಷೆಗಾಗಿ ಸಹೋದ್ಯೋಗಿ ಸಂತ್ರಸ್ತನ ಗುಪ್ತಾಂಗಕ್ಕೆ ಪೈಪ್ ಮೂಲಕ ಗಾಳಿ ಹಾಯಿಸಿದ್ದಾನೆ.

ಪರಿಣಾಮ ಆತ ತೀವ್ರ ಅಸ್ವಸ್ಥನಾಗಿದ್ದಾನೆ. ತಕ್ಷಣವೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಪ್ರಾಣ ಉಳಿಸಲಾಗಲಿಲ್ಲ. ಅತಿಯಾದ ಗಾಳಿ ಹಾಯಿಸುವಿಕೆಯಿಂದ ಆತನ ಲಿವರ್ ಗೆ ತೀವ್ರ ಹಾನಿಯಾಗಿತ್ತು ಎನ್ನಲಾಗಿದೆ. ಇದೀಗಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments