ನಾಯಿ ಕಚ್ಚಿದ್ದಕ್ಕೆ ಸಾಯಿಸಿ ಹಾಕಿದ ವ್ಯಕ್ತಿ ಮೇಲೆ ಕೇಸ್!

Webdunia
ಶುಕ್ರವಾರ, 3 ಡಿಸೆಂಬರ್ 2021 (09:15 IST)
ಗ್ವಾಲಿಯರ್: ಮಗನಿಗೆ ನಾಯಿ ಕಚ್ಚಿದ್ದಕ್ಕೆ ಕೋಪಗೊಂಡ ವ್ಯಕ್ತಿಯೊಬ್ಬ ನಾಯಿಯನ್ನೇ ಸಾಯಿಸಿ ಹಾಕಿದ ಘಟನೆ ಗ್ವಾಲಿಯರ್ ನಲ್ಲಿ ನಡೆದಿದೆ.

ಇದೀಗ ಕ್ರೂರತನ ಮೆರೆದ ವ್ಯಕ್ತಿಯ ಮೇಲೆ ಈಗ ಕೇಸ್ ದಾಖಲಾಗಿದೆ. ಒಂದು ತಿಂಗಳ ಹಿಂದೆ ಬೀದಿ ನಾಯಿ ಆರೋಪಿಯ ಮಗನಿಗೆ ಕಚ್ಚಿತ್ತು. ಇದೇ ಸಿಟ್ಟಿನಲ್ಲಿ ನಾಯಿಗೆ ಹೊಡೆದು ಹಿಂಸಿಸಿ ಕೊಂದು ಹಾಕಿದ್ದ.

ಈ ವಿಡಿಯೋ ವೈರಲ್ ಆಗಿತ್ತು. ಇದು ಪ್ರಾಣಿ ದಯಾ ಸಂಘದವರ ಗಮನಕ್ಕೂ ಬಂದಿತ್ತು. ಈ ಸಂಬಂಧ ಪ್ರಾಣಿ ದಯಾ ಸಂಘದವರು ಕೇಸ್ ದಾಖಲಿಸಿದ್ದಾರೆ. ಇದೀಗ ದೂರಿನನ್ವಯ ಆರೋಪಿ ಮೇಲೆ ಎಫ್ ಐಆರ್ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಂದೆ ರೇವಣ್ಣ ಸಲಹೆಯಂತೆ ಅಜ್ಜಿ ಅಂತ್ಯಸಂಸ್ಕಾರಕ್ಕೆ ಪೆರೋಲ್ ಸಲ್ಲಿಸದ ಪ್ರಜ್ವಲ್ , ಕಾರಣ ಇಲ್ಲಿದೆ

50 ಬಾರಿ ಪ್ರಯತ್ನಿಸಿದರೂ ಸಿಗದ ಸರ್ಕಾರಿ ಕೆಲಸ: ರಾಜ್ಯಪಾಲರಿಂದ ಚಿನ್ನದ ಪದಕ ಪಡೆದಿದ್ದ ಯುವಕ ಸಾವಿಗೆ ಶರಣು

ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಯಾಕೆ ಅಜ್ಜಿ ಚನ್ನಮ್ಮನ ಅಂತ್ಯಸಂಸ್ಕಾರಕ್ಕೆ ಬರಲಿಲ್ಲ: ಇವರೇ ಕಾರಣವಂತೆ

ಉಪವಾಸ ಕೈಬಿಡಲು ಮೂರು ಷರತ್ತುಗಳನ್ನು ಹಾಕಿದ ಸೋನಮ್ ವಾಂಗ್ಚುಕ್

ಕ್ಯಾಬ್ ನಲ್ಲಿ ಯುವ ಜೋಡಿಯ ಖುಲ್ಲಾಂ ಖುಲ್ಲಾಂ ಚೆಲ್ಲಾಟ: ಚಾಲಕ ಮಾಡಿದ ಕೆಲಸಕ್ಕೆ ನೆಟ್ಟಿಗರ ಶಹಬ್ಬಾಶ್ Video

ಮುಂದಿನ ಸುದ್ದಿ
Show comments