ನಾಯಿ ಕಚ್ಚಿದ್ದಕ್ಕೆ ಸಾಯಿಸಿ ಹಾಕಿದ ವ್ಯಕ್ತಿ ಮೇಲೆ ಕೇಸ್!

Webdunia
ಶುಕ್ರವಾರ, 3 ಡಿಸೆಂಬರ್ 2021 (09:15 IST)
ಗ್ವಾಲಿಯರ್: ಮಗನಿಗೆ ನಾಯಿ ಕಚ್ಚಿದ್ದಕ್ಕೆ ಕೋಪಗೊಂಡ ವ್ಯಕ್ತಿಯೊಬ್ಬ ನಾಯಿಯನ್ನೇ ಸಾಯಿಸಿ ಹಾಕಿದ ಘಟನೆ ಗ್ವಾಲಿಯರ್ ನಲ್ಲಿ ನಡೆದಿದೆ.

ಇದೀಗ ಕ್ರೂರತನ ಮೆರೆದ ವ್ಯಕ್ತಿಯ ಮೇಲೆ ಈಗ ಕೇಸ್ ದಾಖಲಾಗಿದೆ. ಒಂದು ತಿಂಗಳ ಹಿಂದೆ ಬೀದಿ ನಾಯಿ ಆರೋಪಿಯ ಮಗನಿಗೆ ಕಚ್ಚಿತ್ತು. ಇದೇ ಸಿಟ್ಟಿನಲ್ಲಿ ನಾಯಿಗೆ ಹೊಡೆದು ಹಿಂಸಿಸಿ ಕೊಂದು ಹಾಕಿದ್ದ.

ಈ ವಿಡಿಯೋ ವೈರಲ್ ಆಗಿತ್ತು. ಇದು ಪ್ರಾಣಿ ದಯಾ ಸಂಘದವರ ಗಮನಕ್ಕೂ ಬಂದಿತ್ತು. ಈ ಸಂಬಂಧ ಪ್ರಾಣಿ ದಯಾ ಸಂಘದವರು ಕೇಸ್ ದಾಖಲಿಸಿದ್ದಾರೆ. ಇದೀಗ ದೂರಿನನ್ವಯ ಆರೋಪಿ ಮೇಲೆ ಎಫ್ ಐಆರ್ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ನಾನು ಹುಟ್ಟು ಕಾಂಗ್ರೆಸಿಗ, ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ: ಡಿಕೆ ಶಿವಕುಮಾರ್‌

ರಾಹುಲ್ ಗಾಂಧಿ ನಾಯಕತ್ವವೇ ಬೇಡ: ಇಂಡಿಯಾ ಒಕ್ಕೂಟದ ಪ್ರಮುಖ ಪಕ್ಷದಿಂದಲೇ ಬೇಡಿಕೆ

ಬೆಳಗಾವಿಯಲ್ಲಿ 31 ಕೃಷ್ಣಮೃಗಗಳ ಸಾವು ಪ್ರಕರಣ, ಸಿಬ್ಬಂದಿಗೆ ಢವಢವ

ಮುಂದಿನ ಸುದ್ದಿ
Show comments