Webdunia - Bharat's app for daily news and videos

Install App

ನಾಯಿ ಕಚ್ಚಿದ್ದಕ್ಕೆ ಸಾಯಿಸಿ ಹಾಕಿದ ವ್ಯಕ್ತಿ ಮೇಲೆ ಕೇಸ್!

Webdunia
ಶುಕ್ರವಾರ, 3 ಡಿಸೆಂಬರ್ 2021 (09:15 IST)
ಗ್ವಾಲಿಯರ್: ಮಗನಿಗೆ ನಾಯಿ ಕಚ್ಚಿದ್ದಕ್ಕೆ ಕೋಪಗೊಂಡ ವ್ಯಕ್ತಿಯೊಬ್ಬ ನಾಯಿಯನ್ನೇ ಸಾಯಿಸಿ ಹಾಕಿದ ಘಟನೆ ಗ್ವಾಲಿಯರ್ ನಲ್ಲಿ ನಡೆದಿದೆ.

ಇದೀಗ ಕ್ರೂರತನ ಮೆರೆದ ವ್ಯಕ್ತಿಯ ಮೇಲೆ ಈಗ ಕೇಸ್ ದಾಖಲಾಗಿದೆ. ಒಂದು ತಿಂಗಳ ಹಿಂದೆ ಬೀದಿ ನಾಯಿ ಆರೋಪಿಯ ಮಗನಿಗೆ ಕಚ್ಚಿತ್ತು. ಇದೇ ಸಿಟ್ಟಿನಲ್ಲಿ ನಾಯಿಗೆ ಹೊಡೆದು ಹಿಂಸಿಸಿ ಕೊಂದು ಹಾಕಿದ್ದ.

ಈ ವಿಡಿಯೋ ವೈರಲ್ ಆಗಿತ್ತು. ಇದು ಪ್ರಾಣಿ ದಯಾ ಸಂಘದವರ ಗಮನಕ್ಕೂ ಬಂದಿತ್ತು. ಈ ಸಂಬಂಧ ಪ್ರಾಣಿ ದಯಾ ಸಂಘದವರು ಕೇಸ್ ದಾಖಲಿಸಿದ್ದಾರೆ. ಇದೀಗ ದೂರಿನನ್ವಯ ಆರೋಪಿ ಮೇಲೆ ಎಫ್ ಐಆರ್ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮೆರಿಕಾಗೆ ತಕ್ಕ ತಿರುಗೇಟು ಕೊಟ್ಟ ಭಾರತ: ಯುದ್ಧ ವಿಮಾನ ಖರೀದಿ ಡೀಲ್ ಕ್ಯಾನ್ಸಲ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಧರ್ಮಸ್ಥಳದಲ್ಲಿ ಇಂದು ಯಾವ ಪಾಯಿಂಟ್ ನಲ್ಲಿ ಎಸ್ಐಟಿ ಶೋಧ ನಡೆಸಲಿದೆ

ಡೊನಾಲ್ಡ್ ಟ್ರಂಪ್ ದುಬಾರಿ ಸುಂಕ ಇಂದಿನಿಂದ ಜಾರಿಗೆ: ಭಾರತದ ಯಾವ ಉದ್ಯಮಗಳಿಗೆ ಹೊಡೆತ

ಮುಂದಿನ ಸುದ್ದಿ
Show comments