Webdunia - Bharat's app for daily news and videos

Install App

ಗೆಳೆಯನ ಕೊಂದು ಹಾವಿನ ಮೇಲೆ ಆರೋಪ ಹಾಕಿದ ಅಸಾಮಿ!

Webdunia
ಶುಕ್ರವಾರ, 15 ಜುಲೈ 2022 (11:10 IST)
ಭೋಪಾಲ್: ಗೆಳೆಯನನ್ನೇ ಕೊಂದ ವ್ಯಕ್ತಿ ಬಳಿಕ ಆತ ಹಾವು ಕಚ್ಚಿ ಸತ್ತಿರುವುದೆಂದು ನಾಟಕ ಮಾಡಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

ಆರೋಪಿಯ ಮನೆಯಲ್ಲಿಯೇ ಸಂತ್ರಸ್ತನ ಮೃತದೇಹ ಸಿಕ್ಕಿತ್ತು. ಪಕ್ಕದಲ್ಲೇ ಸರ್ಪವೊಂದು ಸತ್ತುಬಿದ್ದಿತ್ತು. ರಾತ್ರಿ ಇಬ್ಬರೂ ಕುಡಿದು ಮಲಗಿದ್ದರು. ಮಲಗಿದ್ದಾಗ ಗೆಳೆಯನಿಗೆ ಹಾವು ಕಚ್ಚಿ ಸತ್ತಿದ್ದಾನೆ ಎಂದು ಆರೋಪಿ ಹೇಳಿಕೆ ನೀಡಿದ್ದ.

ಆದರೆ ಮರಣೋತ್ತರ ಪರೀಕ್ಷೆಯಲ್ಲಿ ಆತ ಸಾವನ್ನಪ್ಪಿದ್ದು ಹಾವು ಕಡಿತದಿಂದಲ್ಲ ಎಂಬುದು ಸ್ಪಷ್ಟವಾಗಿತ್ತು. ವಿಚಾರಣೆ ನಡೆಸಿದಾಗ ಕುಡಿದು ಜಗಳವಾಡಿ ಸ್ನೇಹಿತನನ್ನು ಆರೋಪಿ ಉಸಿರುಗಟ್ಟಿಸಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಇದೀಗ ಆರೋಪಿಯನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ಮೇಲೆ 50 ಶೇಕಡಾ ಸುಂಕದ ಬರೆ ಹಾಕಿದ ಡೊನಾಲ್ಡ್ ಟ್ರಂಪ್

ಭುವನೇಶ್ವರ: ಸ್ನೇಹಿತನಿಂದ ಬ್ಲ್ಯಾಕ್‌ಮೇಲ್‌: ಹೆದರಿ ಪೆಟ್ರೋಲ್ ಹಚ್ಚಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಹೆಲ್ಮೆಟ್ ಇಲ್ಲದೆ, ಪೆಟ್ರೋಲ್ ಇಲ್ಲ: ಪೆಟ್ರೋಲ್ ಹಾಕಿಸಿಕೊಳ್ಳಲು ಬೈಕ್ ಸವಾರ ಮಾಡಿದ ಕಸರತ್ತು ವೈರಲ್

ವಿಕ್ಟೋರಿಯಾ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ದಿಡೀರ್ ಭೇಟಿ ಹಿಂದಿನ ಕಾರಣ ಇಲ್ಲಿದೆ

ಧರ್ಮಸ್ಥಳ: ನಿರ್ಣಾಯಕ ಘಟಕ್ಕೆ ತಲುಪುತ್ತಿರುವಾಗಲೇ ಮತ್ತೊಬ್ಬ ಅಪರಿಚಿತ ಎಂಟ್ರಿ

ಮುಂದಿನ ಸುದ್ದಿ
Show comments