Webdunia - Bharat's app for daily news and videos

Install App

ಗೆಳೆಯನ ಕೊಂದು ಹಾವಿನ ಮೇಲೆ ಆರೋಪ ಹಾಕಿದ ಅಸಾಮಿ!

Webdunia
ಶುಕ್ರವಾರ, 15 ಜುಲೈ 2022 (11:10 IST)
ಭೋಪಾಲ್: ಗೆಳೆಯನನ್ನೇ ಕೊಂದ ವ್ಯಕ್ತಿ ಬಳಿಕ ಆತ ಹಾವು ಕಚ್ಚಿ ಸತ್ತಿರುವುದೆಂದು ನಾಟಕ ಮಾಡಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

ಆರೋಪಿಯ ಮನೆಯಲ್ಲಿಯೇ ಸಂತ್ರಸ್ತನ ಮೃತದೇಹ ಸಿಕ್ಕಿತ್ತು. ಪಕ್ಕದಲ್ಲೇ ಸರ್ಪವೊಂದು ಸತ್ತುಬಿದ್ದಿತ್ತು. ರಾತ್ರಿ ಇಬ್ಬರೂ ಕುಡಿದು ಮಲಗಿದ್ದರು. ಮಲಗಿದ್ದಾಗ ಗೆಳೆಯನಿಗೆ ಹಾವು ಕಚ್ಚಿ ಸತ್ತಿದ್ದಾನೆ ಎಂದು ಆರೋಪಿ ಹೇಳಿಕೆ ನೀಡಿದ್ದ.

ಆದರೆ ಮರಣೋತ್ತರ ಪರೀಕ್ಷೆಯಲ್ಲಿ ಆತ ಸಾವನ್ನಪ್ಪಿದ್ದು ಹಾವು ಕಡಿತದಿಂದಲ್ಲ ಎಂಬುದು ಸ್ಪಷ್ಟವಾಗಿತ್ತು. ವಿಚಾರಣೆ ನಡೆಸಿದಾಗ ಕುಡಿದು ಜಗಳವಾಡಿ ಸ್ನೇಹಿತನನ್ನು ಆರೋಪಿ ಉಸಿರುಗಟ್ಟಿಸಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಇದೀಗ ಆರೋಪಿಯನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments