ಗೆಳೆಯನ ಕೊಂದು ಹಾವಿನ ಮೇಲೆ ಆರೋಪ ಹಾಕಿದ ಅಸಾಮಿ!

Webdunia
ಶುಕ್ರವಾರ, 15 ಜುಲೈ 2022 (11:10 IST)
ಭೋಪಾಲ್: ಗೆಳೆಯನನ್ನೇ ಕೊಂದ ವ್ಯಕ್ತಿ ಬಳಿಕ ಆತ ಹಾವು ಕಚ್ಚಿ ಸತ್ತಿರುವುದೆಂದು ನಾಟಕ ಮಾಡಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

ಆರೋಪಿಯ ಮನೆಯಲ್ಲಿಯೇ ಸಂತ್ರಸ್ತನ ಮೃತದೇಹ ಸಿಕ್ಕಿತ್ತು. ಪಕ್ಕದಲ್ಲೇ ಸರ್ಪವೊಂದು ಸತ್ತುಬಿದ್ದಿತ್ತು. ರಾತ್ರಿ ಇಬ್ಬರೂ ಕುಡಿದು ಮಲಗಿದ್ದರು. ಮಲಗಿದ್ದಾಗ ಗೆಳೆಯನಿಗೆ ಹಾವು ಕಚ್ಚಿ ಸತ್ತಿದ್ದಾನೆ ಎಂದು ಆರೋಪಿ ಹೇಳಿಕೆ ನೀಡಿದ್ದ.

ಆದರೆ ಮರಣೋತ್ತರ ಪರೀಕ್ಷೆಯಲ್ಲಿ ಆತ ಸಾವನ್ನಪ್ಪಿದ್ದು ಹಾವು ಕಡಿತದಿಂದಲ್ಲ ಎಂಬುದು ಸ್ಪಷ್ಟವಾಗಿತ್ತು. ವಿಚಾರಣೆ ನಡೆಸಿದಾಗ ಕುಡಿದು ಜಗಳವಾಡಿ ಸ್ನೇಹಿತನನ್ನು ಆರೋಪಿ ಉಸಿರುಗಟ್ಟಿಸಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಇದೀಗ ಆರೋಪಿಯನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗರಹೊಳೆ, ಬಂಡೀಪುರ ಸಫಾರಿ, ಚಾರಣಕ್ಕೆ ಪ್ಲಾನ್ ಮಾಡಿದ್ದವರಿಗೆ ಬಿಗ್ ಶಾಕ್‌

ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಾಸಕ ಸತೀಶ್ ಸೈಲ್‌ಗೆ ಮತ್ತೇ ಜೈಲೇ ಗತಿ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments