Webdunia - Bharat's app for daily news and videos

Install App

ಅನೈತಿಕ ಸಂಬಂಧ: ಯುವತಿಯನ್ನು ಹತ್ಯೆಗೈದು ತನ್ನ ಅಂಗಡಿಯಲ್ಲಿಯೇ ಹೂತುಹಾಕಿದ ಭೂಪ

Webdunia
ಶನಿವಾರ, 5 ಆಗಸ್ಟ್ 2017 (15:58 IST)
17 ವರ್ಷದ ಹದಿಹರೆಯದ ಯುವತಿಯ ಕತ್ತು ಸೀಳಿ ತನ್ನ ಅಂಗಡಿಯಲ್ಲಿಯೇ ಆಕೆಯನ್ನು ಹೂತು ಹಾಕಿದ್ದ ಆರೋಪಿಯನ್ನು ಪೋಲಿಸರು ಬಂಧಿಸಿದ್ದಾರೆ.
 
 ಪಿಂಪ್ರಿ ತರಕಾರಿ ಮಾರುಕಟ್ಟೆಯಲ್ಲಿರುವ ತನ್ನ ಅಂಗಡಿಯಲ್ಲಿಯೇ ಹದಿಹರೆಯದ ಯುವತಿಯನ್ನು ಹೂತು ಹಾಕಿರುವ ಮಾಹಿತಿ ಪಡೆದ ಪೊಲೀಸರು ಹೂತುಹಾಕಿದ್ದ ಸ್ಥಳವನ್ನು ಮತ್ತೆ ಅಗೆದು ಮೃತ ದೇಹವನ್ನು ಹೊರತೆಗೆದು ಆರೋಪಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
 
ಪೊಲೀಸರು ಬಂಧಿಸುತ್ತಿದ್ದಂತೆ ಆರೋಪಿ ತಾನು ಅನಾರೋಗ್ಯದಿಂದ ಬಳಲುತ್ತಿರುವ ನೆಪವೊಡ್ಡಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾನೆ.
 
ಪೊಲೀಸ್ ಅಧಿಕಾರಿ ವಿ.ವಿ.ಮುಂಗಳಿಕರ್ ಪ್ರಕಾರ, ಆರೋಪಿ ವಿವಾಹಿತನಾಗಿದ್ದು ಮೂರು ಮಕ್ಕಳ ತಂದೆಯಾಗಿದ್ದಾನೆ. ಮತ್ತೊಬ್ಬ ಹದಿಹರೆಯದ ಯುವತಿಯೊಂದಿಗೆ ಅನೈತಿಕ ಸಂಬಂಧ ಬೆಳೆಸಿದ್ದಾರೆ. ಆದರೆ, ಆಕೆಯ ಬೇಡಿಕೆಗಳು ಹೆಚ್ಚಾಗಿದ್ದರಿಂದ ಕೋಪಗೊಂಡು ಆರೋಪಿ ಆಕೆಯ ಹತ್ಯೆಗೈದಿದ್ದಾನೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments