Webdunia - Bharat's app for daily news and videos

Install App

ದೈಹಿಕ ಸಂಬಂದಕ್ಕೆ ಒಲ್ಲೆನೆಂದಿದ್ದಕ್ಕೆ ಮಹಿಳೆಯ ಕೊಂದ ಸ್ನೇಹಿತ

Webdunia
ಮಂಗಳವಾರ, 23 ನವೆಂಬರ್ 2021 (11:25 IST)
ನವದೆಹಲಿ: ದೈಹಿಕ ಸಂಬಂಧ ಬೆಳೆಸಲು ಒಪ್ಪದೇ ಹೋಗಿದ್ದಕ್ಕೆ ಸ್ನೇಹಿತೆಯನ್ನು ಪ್ರಿಯಕರ ಕೊಲೆಗೈದ ಘಟನೆ ದೆಹಲಿಯಲ್ಲಿ ನಡೆದಿದೆ.

ಇಬ್ಬರೂ ಗಾರ್ಮೆಂಟ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಮಹಿಳೆಯ ಜೊತೆ ಆರೋಪಿಗೆ ಸ್ನೇಹವಿತ್ತು. ಬಳಿಕ ಮಹಿಳೆ ಪ್ರತೀ ತಿಂಗಳು ಪ್ರಿಯಕರನಿಂದ 6000 ರೂ. ವಸೂಲಿ ಮಾಡುತ್ತಿದ್ದಳು. ಇದೇ ಸಲುಗೆಯಲ್ಲಿ ದೈಹಿಕ ಸಂಬಂಧ ಬೆಳೆಸಲು ಒತ್ತಾಯಿಸಿದ್ದ.

ಆದರೆ ಮಹಿಳೆ ಒಪ್ಪಿರಲಿಲ್ಲ. ಆಕೆಗೆ ಇನ್ನೊಬ್ಬನ ಜೊತೆಗೂ ಇದೇ ರೀತಿ ಸಂಬಂಧವಿರುವುದು ಆರೋಪಿಗೆ ತಿಳಿದುಬಂತು. ಇದೇ ಸಿಟ್ಟಿನಲ್ಲಿ ಆಕೆಯನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಕೊಲೆ ಮಾಡಿದ್ದಾನೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments