Webdunia - Bharat's app for daily news and videos

Install App

ಪದೇ ಪದೇ ಮಾವಿನ ಹಣ್ಣು ಕೇಳಿದ್ದಕ್ಕೆ ಮಗುವಿನ ಕೊಲೆ ಮಾಡಿದ ಮಾವ

Webdunia
ಭಾನುವಾರ, 24 ಜುಲೈ 2022 (09:50 IST)
ಲಕ್ನೋ: ಊಟ ಮಾಡುತ್ತಿದ್ದಾಗ ಮಗು ಪದೇ ಪದೇ ಮಾವಿನ ಹಣ್ಣು ಕೇಳಿದ್ದಕ್ಕೆ ಮಾವ 5 ವರ್ಷದ ಮಗುವನ್ನು ಕೊಲೆ ಮಾಡಿದ ಘಟನೆ ನಡೆದಿದೆ.

ಮಾವಿನ ಹಣ್ಣು ಕೇಳಿದ್ದರಿಂದ ಕಿರಿ ಕಿರಿಗೊಳಗಾದ ಆರೋಪಿ ಮಗುವಿನ ಮೇಲೆ ಕಬ್ಬಿಣದ ರಾಡ್ ನಿಂದ ತಲೆಗೆ ಹೊಡೆದಿದ್ದಾನೆ. ಬಳಿಕ ಕುತ್ತಿಗೆ ಸೀಳಿ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಮೃತದೇಹವನ್ನು ಗೋಣಿ ಚೀಲಕ್ಕೆ ತುಂಬಿ ಬಿಸಾಕಿದ್ದಾನೆ.

ಮಗುವಿನ ಪೋಷಕರು ಕೂಲಿ ಕಾರ್ಮಿಕರಾಗಿದ್ದು, ಮಗು ಕಾಣುತ್ತಿಲ್ಲವೆಂದು ಹುಡುಕಾಡುವಾಗ ಆರೋಪಿಯೂ ಜೊತೆಯಾಗಿದ್ದಾನೆ. ಆದರೆ ಪೊಲೀಸರು ತನ್ನ ಮೇಲೆ ಸಂಶಯ ಪಡುತ್ತಿದ್ದಂತೇ ನಾಪತ್ತೆಯಾಗಿದ್ದಾನೆ. ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments