Webdunia - Bharat's app for daily news and videos

Install App

ವಿಮೆ ಹಣ ಪಡೆಯಲು ಮಾವನನ್ನೇ ಕೊಂದ ಭೂಪ

Webdunia
ಭಾನುವಾರ, 16 ಫೆಬ್ರವರಿ 2020 (09:26 IST)
ಹೈದರಾಬಾದ್: 50 ಲಕ್ಷ ವಿಮೆ ಹಣ ಪಡೆಯಲು ವ್ಯಕ್ತಿಯೊಬ್ಬ ತನ್ನ ಗಾಡ್ ಫಾದರ್ ಆಗಿದ್ದ ಮಾವನನ್ನೇ ಕೊಂದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.


ಈ ಸಂಬಂಧ ರಮೇಶ್ ಮತ್ತು ಆತನ ಸಹಾಯಕ ಸೋಭನ್ ಬಾಬು ಎಂತಾನನ್ನು ಪೊಲೀಸರು ಬಂಧಿಸಿದ್ದಾರೆ. ರಮೇಶ್ ತನ್ನ ಮಾವನ ಸಹಾಯದಿಂದಲೇ ಟ್ರಕ್ ಖರೀದಿ ಮಾಡಿ ಜೀವನೋಪಾಯ ಕಂಡುಕೊಂಡಿದ್ದ.

ಆದರೆ ತನ್ನ ಜೀವನಕ್ಕೆ ದಾರಿ ಮಾಡಿಕೊಟ್ಟ ಮಾವನಿಗೆ ಪತ್ನಿ, ಮಕ್ಕಳು ಇರಲಿಲ್ಲ. ಆದರೆ ಆತನ ಹೆಸರಿನಲ್ಲಿ 50 ಲಕ್ಷ ರೂ.ಗಳ ಭಾರೀ ವಿಮೆ ಮೊತ್ತ ಇರುವುದು ಆತನಿಗೆ ಗೊತ್ತಾಗಿತ್ತು. ಹೀಗಾಗಿ ಆ ಹಣ ತನಗೇ ದೊರಕಬಹುದೆಂಬ ದುರಾಸೆಯಿಂದ ಟ್ರಕ್ ಹರಿಸಿ ಮಾವನನ್ನು ಕೊಲೆ ಮಾಡಿದ್ದಾನೆ. ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments