Webdunia - Bharat's app for daily news and videos

Install App

ವಿಮೆ ಹಣ ಪಡೆಯಲು ಮಾವನನ್ನೇ ಕೊಂದ ಭೂಪ

Webdunia
ಭಾನುವಾರ, 16 ಫೆಬ್ರವರಿ 2020 (09:26 IST)
ಹೈದರಾಬಾದ್: 50 ಲಕ್ಷ ವಿಮೆ ಹಣ ಪಡೆಯಲು ವ್ಯಕ್ತಿಯೊಬ್ಬ ತನ್ನ ಗಾಡ್ ಫಾದರ್ ಆಗಿದ್ದ ಮಾವನನ್ನೇ ಕೊಂದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.


ಈ ಸಂಬಂಧ ರಮೇಶ್ ಮತ್ತು ಆತನ ಸಹಾಯಕ ಸೋಭನ್ ಬಾಬು ಎಂತಾನನ್ನು ಪೊಲೀಸರು ಬಂಧಿಸಿದ್ದಾರೆ. ರಮೇಶ್ ತನ್ನ ಮಾವನ ಸಹಾಯದಿಂದಲೇ ಟ್ರಕ್ ಖರೀದಿ ಮಾಡಿ ಜೀವನೋಪಾಯ ಕಂಡುಕೊಂಡಿದ್ದ.

ಆದರೆ ತನ್ನ ಜೀವನಕ್ಕೆ ದಾರಿ ಮಾಡಿಕೊಟ್ಟ ಮಾವನಿಗೆ ಪತ್ನಿ, ಮಕ್ಕಳು ಇರಲಿಲ್ಲ. ಆದರೆ ಆತನ ಹೆಸರಿನಲ್ಲಿ 50 ಲಕ್ಷ ರೂ.ಗಳ ಭಾರೀ ವಿಮೆ ಮೊತ್ತ ಇರುವುದು ಆತನಿಗೆ ಗೊತ್ತಾಗಿತ್ತು. ಹೀಗಾಗಿ ಆ ಹಣ ತನಗೇ ದೊರಕಬಹುದೆಂಬ ದುರಾಸೆಯಿಂದ ಟ್ರಕ್ ಹರಿಸಿ ಮಾವನನ್ನು ಕೊಲೆ ಮಾಡಿದ್ದಾನೆ. ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಅಹಮದಾಬಾದ್ ವಿಮಾನ ದುರಂತ ಆಯ್ತು ಅಂತ ನಾವೇನು ಮೋದಿ ರಾಜೀನಾಮೆ ಕೇಳಿದ್ವಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಮುಂದಿನ ಸುದ್ದಿ
Show comments