Webdunia - Bharat's app for daily news and videos

Install App

ಸಾಯಿಸುವ ಮೊದಲು ಹೆಂಡತಿಯ ಜೊತೆ ರತಿಕ್ರೀಡೆಯಾಡಿದ!

Webdunia
ಸೋಮವಾರ, 8 ಫೆಬ್ರವರಿ 2021 (09:49 IST)
ಕಾನ್ಪುರ: ಪತಿ ಮಹಾಶಯನೊಬ್ಬ ತನ್ನ ಪತ್ನಿಯ ಜೊತೆ ರತಿಕ್ರೀಡೆಯಾಡಿ ಬಳಿಕ ಆಕೆಯನ್ನು ಹತ್ಯೆ ಮಾಡಿದ ಘಟನೆ ಕಾನ್ಪುರಲದಲ್ಲಿ ನಡೆದಿದೆ.


ಮೂರು ವರ್ಷಗಳ ಹಿಂದೆ ಇಬ್ಬರಿಗೂ ಮದುವೆಯಾಗಿತ್ತು. ಇವರಿಗೆ ಒಬ್ಬ ಪುತ್ರನೂ ಇದ್ದಾನೆ. ಆದರೆ ವರದಕ್ಷಿಣೆ ವಿಚಾರಕ್ಕೆ ಅಳಿಯ ಮಗಳಿಗೆ ಕಿರುಕುಳ ನೀಡುತ್ತಿದ್ದ ಎಂದು ಮಹಿಳೆಯ ಪೋಷಕರು ದೂರಿದ್ದಾರೆ. ಇದೇ ವಿಚಾರಕ್ಕೆ ಆರೋಪಿ ಈ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ. ಹತ್ಯೆ ಮಾಡುವ ಮೊದಲು ಲೈಂಗಿಕ ಕ್ರಿಯೆ ನಡೆಸಿದ್ದು, ಬಳಿಕ ಆಕೆಯನ್ನು ದುಪಟ್ಟಾ ಬಳಸಿ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾನೆ. ಆರೋಪಿಯನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ