Webdunia - Bharat's app for daily news and videos

Install App

ಪತ್ನಿಯ ತಲೆ ಕತ್ತರಿಸಿ ಪೊಲೀಸ್ ಠಾಣೆಗೆ ತಂದ ಪತಿರಾಯ!

Webdunia
ಭಾನುವಾರ, 2 ಫೆಬ್ರವರಿ 2020 (09:32 IST)
ಲಕ್ನೋ: ಕ್ಷುಲ್ಲುಕ ಕಾರಣಕ್ಕೆ ಪತ್ನಿಯ ರುಂಡ ಕತ್ತರಿಸಿ ಕೊಲೆ ಮಾಡಿದ್ದಲ್ಲದೆ, ಆಕೆಯ ರುಂಡ ಹಿಡಿದು ಪೊಲೀಸ್ ಠಾಣೆಗೇ ತಂದ ಘಟನೆ ಉತ್ತರ ಪ್ರದೇಶದ ಜಹೀಂಗಾರ್ ಬಾದ್ ಬಳಿ ನಡೆದಿದೆ.


ಅಖಿಲೇಶ್ ರಾವತ್ ಈ ಕೃತ್ಯವೆಸಗಿದಾತ. ಪತ್ನಿಯ ರುಂಡದೊಂದಿಗೆ ಪೊಲೀಸ್ ಠಾಣೆಗೆ ಬಂದಾಗ ಆರೋಪಿ ಅಖಿಲೇಶ್ ನನ್ನು ಪೊಲೀಸರು ಬಂಧಿಸಿದರು. ಈ ವೇಳೆ ಆತ ಇದ್ದಕ್ಕಿದ್ದಂತೆ ರಾಷ್ಟ್ರಗೀತೆ ಹಾಡಿದ್ದಲ್ಲದೆ, ವಂದೇ ಮಾತರಂ ಹಾಡಲು ಆರಂಭಿಸಿದ್ದ.

ಅಳಿಯನ ಕೃತ್ಯದ ಬಗ್ಗೆ ಮಾತನಾಡಿರುವ ಮಾವ ಮೂರು ವರ್ಷದ ಹಿಂದೆಯೇ ಮಗಳನ್ನು ಅಖಿಲೇಶ್ ಗೆ ಮದುವೆ ಮಾಡಿಕೊಡಲಾಗಿತ್ತು. ಆದರೆ ಕೆಲವು ದಿನಗಳಿಂದ ಚಿನ್ನದ ಸರಕ್ಕಾಗಿ ಬೇಡಿಕೆಯಿಟ್ಟಿದ್ದ. ಅದನ್ನು ಕೊಡದೇ ಇದ್ದಿದ್ದಕ್ಕೆ ಈ ಕೃತ್ಯವೆಸಗಿದ್ದಾನೆ ಎಂದು ಆರೋಪಿಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments