Webdunia - Bharat's app for daily news and videos

Install App

ಪತ್ನಿಯ ತಲೆ ಕತ್ತರಿಸಿ ಪೊಲೀಸ್ ಠಾಣೆಗೆ ತಂದ ಪತಿರಾಯ!

Webdunia
ಭಾನುವಾರ, 2 ಫೆಬ್ರವರಿ 2020 (09:32 IST)
ಲಕ್ನೋ: ಕ್ಷುಲ್ಲುಕ ಕಾರಣಕ್ಕೆ ಪತ್ನಿಯ ರುಂಡ ಕತ್ತರಿಸಿ ಕೊಲೆ ಮಾಡಿದ್ದಲ್ಲದೆ, ಆಕೆಯ ರುಂಡ ಹಿಡಿದು ಪೊಲೀಸ್ ಠಾಣೆಗೇ ತಂದ ಘಟನೆ ಉತ್ತರ ಪ್ರದೇಶದ ಜಹೀಂಗಾರ್ ಬಾದ್ ಬಳಿ ನಡೆದಿದೆ.


ಅಖಿಲೇಶ್ ರಾವತ್ ಈ ಕೃತ್ಯವೆಸಗಿದಾತ. ಪತ್ನಿಯ ರುಂಡದೊಂದಿಗೆ ಪೊಲೀಸ್ ಠಾಣೆಗೆ ಬಂದಾಗ ಆರೋಪಿ ಅಖಿಲೇಶ್ ನನ್ನು ಪೊಲೀಸರು ಬಂಧಿಸಿದರು. ಈ ವೇಳೆ ಆತ ಇದ್ದಕ್ಕಿದ್ದಂತೆ ರಾಷ್ಟ್ರಗೀತೆ ಹಾಡಿದ್ದಲ್ಲದೆ, ವಂದೇ ಮಾತರಂ ಹಾಡಲು ಆರಂಭಿಸಿದ್ದ.

ಅಳಿಯನ ಕೃತ್ಯದ ಬಗ್ಗೆ ಮಾತನಾಡಿರುವ ಮಾವ ಮೂರು ವರ್ಷದ ಹಿಂದೆಯೇ ಮಗಳನ್ನು ಅಖಿಲೇಶ್ ಗೆ ಮದುವೆ ಮಾಡಿಕೊಡಲಾಗಿತ್ತು. ಆದರೆ ಕೆಲವು ದಿನಗಳಿಂದ ಚಿನ್ನದ ಸರಕ್ಕಾಗಿ ಬೇಡಿಕೆಯಿಟ್ಟಿದ್ದ. ಅದನ್ನು ಕೊಡದೇ ಇದ್ದಿದ್ದಕ್ಕೆ ಈ ಕೃತ್ಯವೆಸಗಿದ್ದಾನೆ ಎಂದು ಆರೋಪಿಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಿಬ್ಬರ ನಕಲಿ ಎನ್‌ಕೌಂಟರ್‌: ಪಂಜಾಬ್‌ನ ನಿವೃತ್ತ ಪೊಲೀಸ್ ಅಧಿಕಾರಿಗೆ 10ವರ್ಷ ಕಠಿಣ ಜೈಲು ವಾಸ

ಕರಾವಳಿ ಭಾಗದಲ್ಲಿ ಭಾರೀ ಮಳೆಯ ಮುನ್ಸೂಚನೆ: ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

130 ಗಂಟೆ ನಿರಂತರ ಭರತನಾಟ್ಯ, 3ಗಂಟೆಗೊಮ್ಮೆ 15 ನಿಮಿಷ ಬ್ರೇಕ್‌, ವಿಶ್ವದಾಖಲೆಯತ್ತ ಮಂಗಳೂರಿನ ಯುವತಿ

ಗೋವಾ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ಡಿಸಿಎಂ ಡಿಕೆ ಶಿವಕುಮಾರ್‌

ಯಾವಾ ಸಾಧನೆಗೆ ಸಾಧನಾ ಸಮಾವೇಶ ಎಂದು ಕಾಂಗ್ರೆಸ್ಸಿಗರೇ ಉತ್ತರಿಸಬೇಕು: ನಿಖಿಲ್ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments