Webdunia - Bharat's app for daily news and videos

Install App

ಒಂದೇ ತಿಂಗಳ ಅಂತರದಲ್ಲಿ ಪತ್ನಿ, ಪ್ರಿಯತಮೆ ಕೊಂದ ಖತರ್ನಾಕ್ ಪತಿ!

Webdunia
ಭಾನುವಾರ, 24 ಅಕ್ಟೋಬರ್ 2021 (10:15 IST)
ಪಂಜಾಬ್: ಒಂದೇ ತಿಂಗಳ ಅಂತರದಲ್ಲಿ ಗರ್ಭಿಣಿ ಪತ್ನಿ ಮತ್ತು ಮದುವೆ ನಿಶ್ಚಯವಾಗಿದ್ದ ಪ್ರಿಯತಮೆಯನ್ನು ಕೊಂದ ಖತರ್ನಾಕ್ ಪತಿಯನ್ನು ಪಂಜಾಬ್ ನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಒಂದು ತಿಂಗಳ ಹಿಂದೆ ಆರೋಪಿ ಗರ್ಭಿಣಿ ಪತ್ನಿಯನ್ನು ಕೊಂದಿದ್ದ. ಇದಾದದ ಬಳಿಕ ಮತ್ತೊಂದು ಮದುವೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದ. ಮದುವೆಗೆ ಎರಡು ವಾರ ಬಾಕಿಯಿರುವಾಗ ಪ್ರಿಯತಮೆ ಶಾಪಿಂಗ್ ಮಾಡಲು ಮನೆಗೆ ಬಂದಿದ್ದಳು.

ಈ ವೇಳೆ ಮುಖ ಕಾಂತಿ ಹೆಚ್ಚಿಸಲು ಆಕ್ಸಿಜನ್ ಸಿಲಿಂಡರ್ ಗೆ ಮುಖ ಒಡ್ಡು ಎಂದು ಒತ್ತಾಯಿಸಿದ್ದ ಆರೋಪಿ ನೈಟ್ರೋಜನ್ ಗ್ಯಾಸ್ ಹರಿಯಬಿಟ್ಟು ಆಕೆಯನ್ನು ಕೊಂದಿದ್ದ. ಬಳಿಕ ಬೆಡ್ ರೂಂನಲ್ಲಿ ಮೃತದೇಹವನ್ನು ಮಣ್ಣು ಮಾಡಿದ್ದ. ಯುವತಿ ನಾಪತ್ತೆಯಾಗಿರುವ ಬಗ್ಗೆ ಮನೆಯವರು ಪೊಲೀಸರಿಗೆ ದೂರು ನೀಡಿದ್ದರು. ವಿಚಾರಣೆ ಮಾಡಿದಾಗ ಕೃತ್ಯ ಬಯಲಿಗೆ ಬಂದಿದೆ. ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments