Webdunia - Bharat's app for daily news and videos

Install App

ಹೆಂಡತಿ ಮೇಲೆ ಈತನಿಗೆ ಅದೆಂಥಾ ಸಿಟ್ಟಿತ್ತೋ..!

Webdunia
ಮಂಗಳವಾರ, 4 ಜನವರಿ 2022 (09:40 IST)
ಚೆನ್ನೈ: ಹೆಂಡತಿ ಜೊತೆಗೆ ವೈಮನಸ್ಯದಿಂದಾಗಿ ಪತಿ ಮಹಾಶಯ ಆಕೆ ಮತ್ತು ಇಬ್ಬರು ಪುತ್ರರನ್ನು ಕೊಲೆ ಮಾಡಿದ್ದಲ್ಲದೆ, ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಸಾಲದ ವಿಚಾರವಾಗಿ ಪತಿ-ಪತ್ನಿಗೆ ಸದಾ ಜಗಳವಾಗುತ್ತಿತ್ತು. ಕಳೆದ ಮೂರು ತಿಂಗಳಿನಿಂದ ಪತಿ ಕೆಲಸಕ್ಕೂ ಹೋಗುತ್ತಿರಲಿಲ್ಲ. ಇದೇ ಕಾರಣಕ್ಕೆ ಮನೆಯಲ್ಲಿ ಜಗಳ ತಾರಕಕ್ಕೇರಿತ್ತು.

ಇದರಿಂದಾಗಿ ತಾವು ವಾಸಿಸುತ್ತಿದ್ದ ಅಪಾರ್ಟ್ ಮೆಂಟ್ ನಲ್ಲಿಯೇ ಹೆಂಡತಿ ಮಕ್ಕಳನ್ನು ಕೊಂದ ಗಂಡ ತಾನೂ ನೇಣಿಗೆ ಶರಣಾಗಿದ್ದಾನೆ. ಅನುಮಾನಗೊಂಡ ನೆರೆಹೊರೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದು, ಬಾಗಿಲು ಒಡೆದು ನೋಡಿದಾಗ ವಿಚಾರ ಬೆಳಕಿಗೆ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

11 years for Modi Govt: ಏನೂ ಮಾಡಿಲ್ಲ ಪ್ರಚಾರದಿಂದಲೇ ಬದುಕಿರೋದು ಎಂದ ಸಿದ್ದರಾಮಯ್ಯ

Indore Couple murder: ಮದುವೆ ಇಷ್ಟ ಇಲ್ಲ ಅಂದ್ರೆ ಆಗ್ಬೇಡಿ, ಮರ್ಡರ್ ಯಾಕೆ ಮಾಡ್ತೀರಿ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Viral video: ಕಾಲ್ತುಳಿತವಾದಾಗ ಹೇಗೆ ನಮ್ಮನ್ನು ರಕ್ಷಿಸಿಕೊಳ್ಳಬೇಕು, ವೈರಲ್ ವಿಡಿಯೋ ನೋಡಿ

Chinnaswamy stampede: ಸೆಕ್ಯುರಿಟಿ ಕೊಡಕ್ಕಾಗಲ್ಲ, ಡಿಸಿಪಿ ಪತ್ರ ವೈರಲ್: ನಾನವನಲ್ಲ ಅಂತಿದ್ದ ಸರ್ಕಾರಕ್ಕೆ ಮುಜುಗರ

ಮುಂದಿನ ಸುದ್ದಿ
Show comments