ಭ್ರಷ್ಟಾಚಾರ ಆರೋಪ ಮಾಡಿದ್ದಕ್ಕೆ ವ್ಯಕ್ತಿಯ ಹತ್ಯೆ

Webdunia
ಶನಿವಾರ, 26 ಡಿಸೆಂಬರ್ 2020 (09:25 IST)
ನವದೆಹಲಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಿದ್ದಕ್ಕೆ ಉತ್ತರ ಪ್ರದೇಶದಲ್ಲಿ 45 ವರ್ಷದ ವ್ಯಕ್ತಿಯನ್ನು ಹೊಡೆದು ಹತ್ಯೆ ಮಾಡಲಾಗಿದೆ.

 
ಗ್ರಾಮದ ಮುಖಂಡ ಮತ್ತು ಆತನ ಸಹಚರರು ಸೇರಿಕೊಂಡು ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ. ಗ್ರಾಮದ ಮುಖಂಡನ ನೇತೃತ್ವದಲ್ಲಿ ನಡೆಯುತ್ತಿದ್ದ ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಮೃತ ವ್ಯಕ್ತಿ ಗ್ರಾಮಕ್ಕೆ ಭೇಟಿ ನೀಡಿದ ಅಧಿಕಾರಿಗಳಿಗೆ ದೂರು ನೀಡಿದ್ದ. ಇದಾದ ಕೆಲವೇ ಗಂಟೆಗಳಲ್ಲಿ ಆತನನ್ನು ಹೊಡೆದು ಹತ್ಯೆ ಮಾಡಲಾಗಿದೆ. ಪೊಲೀಸರೂ ಈ ಪ್ರಕರಣದ ಬಗ್ಗೆ ನಿರ್ಲ್ಷ್ಯಕ್ಷ ತಾಳಿದ್ದು, ಎಫ್ ಐಆರ್ ದಾಖಲಿಸಿಕೊಂಡಿಲ್ಲ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿಮ್ಮಪ್ಪನ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತ: ಐವರು ಸ್ಥಳದಲ್ಲೇ ಸಾವು

ವೈಯಕ್ತಿಕ ವಿಚಾರವನ್ನು ಬದಿಗಿಟ್ಟು ರಾಜಕೀಯದಲ್ಲಿ ಫುಲ್ ಆಕ್ಟೀವ್ ಆದ ವಿಜಯ್ ದಳಪತಿ

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ವಿಜಯೇಂದ್ರ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಹೋಲಿ ದಹನವಲ್ಲ, ಈತನದ್ದೇ ದಹನವಾಗುತ್ತಿತ್ತು, ಜಸ್ಟ್ ಮಿಸ್: Viral video

ಮುಂದಿನ ಸುದ್ದಿ
Show comments