Webdunia - Bharat's app for daily news and videos

Install App

ಶೀಲಕೆಡಿಸಿದವಳ ಮದುವೆಯಾಗಿ ಆರೋಪಿ ಮಾಡಿದ್ದೇನು?!

Webdunia
ಮಂಗಳವಾರ, 27 ಜುಲೈ 2021 (11:10 IST)
ನವದೆಹಲಿ: ಶೀಲಕೆಡಿಸಿದವಳನ್ನೇ ಮದುವೆಯಾಗುವ ನಾಟಕವಾಡಿದ ವ್ಯಕ್ತಿ ಕೊನೆಗೆ ಆಕೆಯನ್ನು ಹತ್ಯೆ ಮಾಡಿದ ಘಟನೆ ದೆಹಲಿಯಲ್ಲಿ ವರದಿಯಾಗಿದೆ.


ಕಳೆದ ಆಗಸ್ಟ್ ನಲ್ಲಿ ಮಹಿಳೆಯ ಮೇಲೆ ಆರೋಪಿ ಮಾನಭಂಗ ಮಾಡಿದ್ದ. ಅಕ್ಟೋಬರ್ ನಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದ. ತಾನು ಅದೇ ವ್ಯಕ್ತಿಯನ್ನು ಮದುವೆಯಾಗಿ ಮಹಿಳೆ ಹೇಳಿಕೆ ನೀಡಿ ಕೇಸ್ ವಾಪಸ್ ಪಡೆದಿದ್ದರಿಂದ ಪ್ರಕರಣ ಇತ್ಯರ್ಥವಾಗಿತ್ತು.

ಆದರೆ ಆರೋಪಿ, ಸಂತ್ರಸ್ತೆಯನ್ನು ಮದುವೆಯಾದ ಆರು ತಿಂಗಳಲ್ಲಿ ಆಕೆಗೆ ಸಾಕಷ್ಟು ಹಿಂಸೆ ನೀಡಿದ್ದ. ಬಳಿಕ ಇದ್ದಕ್ಕಿದ್ದಂತೆ ತಾಯಿಯನ್ನು ನೋಡಲು ಹೋಗುತ್ತಿರುವುದಾಗಿ ಹೇಳಿ ಮಹಿಳೆಯನ್ನು ಕರೆದೊಯ್ದ ಆರೋಪಿ ಹತ್ಯೆ ಮಾಡಿದ್ದಾನೆ. ಈ ಸಂಬಂಧ ಮಹಿಳೆಯ ಮನೆಯವರು ಪೊಲೀಸರಿಗೆ ದೂರು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments