Webdunia - Bharat's app for daily news and videos

Install App

ಪಲ್ಲಂಗದಲ್ಲಿದ್ದವಳ ಕಾಟ ತಡೆಯಲಾಗದೇ ಪ್ರಿಯಕರ ಮಾಡಿದ್ದೇನು?

Webdunia
ಭಾನುವಾರ, 26 ಜೂನ್ 2022 (08:40 IST)
ನವದೆಹಲಿ: ಅನೈತಿಕ ಸಂಬಂಧ ಅನೇಕ ಅಪರಾಧಗಳಿಗೆ ಎಡೆಮಾಡಿಕೊಡುವುದು ಇದೇ ಮೊದಲಲ್ಲ. ಇದೀಗ ಅಂತಹದ್ದೇ ಒಂದು ಘಟನೆ ನಡೆದಿದೆ.

ಉತ್ತರ ಪ್ರದೇಶದ ಮಹಿಳೆಯೊಬ್ಬಳ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ದೆಹಲಿಯಲ್ಲಿ ಪತ್ತೆಯಾಗಿತ್ತು. ಈ ಬಗ್ಗೆ ವಿಚಾರಣೆ ನಡೆಸಿದಾಗ ಉತ್ತರ ಪ್ರದೇಶದವನೇ ಆದ ಆಕೆಯ ಪ್ರಿಯಕರನೇ ಈ ಕೃತ್ಯವೆಸಗಿರುವುದು ತಿಳಿದುಬಂದಿದೆ.

ಮಹಿಳೆಯೊಂದಿಗೆ ಕಳೆದ ಎರಡು ವರ್ಷಗಳಿಂದ ಆರೋಪಿ ಅನೈತಿಕ ಸಂಬಂಧ ಹೊಂದಿದ್ದ. ಆದರೆ ಇತ್ತೀಚೆಗೆ ಆಕೆ ಹಣಕ್ಕಾಗಿ ಡಿಮ್ಯಾಂಡ್ ಮಾಡುತ್ತಿದ್ದಳು. ಇದರಿಂದ ಕಿರಿ ಕಿರಿಗೊಳಗಾಗಿದ್ದ ಆರೋಪಿ ಸಹೋದರಿ ಮದುವೆಗೆಂದು ಆಕೆ ದೆಹಲಿಗೆ ಹೋಗಿದ್ದಾಗ ಹಿಂಬಾಲಿಸಿ ಕೊಲೆ ಮಾಡಿದ್ದ. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದಲ್ಲಿ ಇಂದು ಹೇಗಿರಲಿದೆ ಹವಾಮಾನ

ದೀಪಾವಳಿಗೆ ದೇಶದ ಜನತೆಗೆ ದೊಡ್ಡ ಗಿಫ್ಟ್ ಘೋಷಿಸಿದ ಮೋದಿ

ಪ್ರಧಾನಿ ಮೋದಿ ಸ್ವಾತಂತ್ರ್ಯೋತ್ಸವ ಭಾಷಣ: ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ಮುಂದಿನ ಸುದ್ದಿ
Show comments