Webdunia - Bharat's app for daily news and videos

Install App

ಪತ್ನಿಯನ್ನಿಟ್ಟುಕೊಂಡ ಶಂಕೆ; ಚಡ್ಡಿದೋಸ್ತ್‌ನ್ನೇ ಶೂಟ್ ಮಾಡಿದ

Webdunia
ಶುಕ್ರವಾರ, 16 ಸೆಪ್ಟಂಬರ್ 2016 (16:29 IST)
ತನ್ನ ಪತ್ನಿ ಜತೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ಶಂಕೆಯಲ್ಲಿ  ಮಾಜಿ ಸಿಆರ್‌ಪಿಎಫ್ ಪೇದೆಯೊಬ್ಬ ತನ್ನ ಸ್ನೇಹಿತನಿಗೆ ಶೂಟ್ ಮಾಡಿದ ಹೇಯ ಘಟನೆ ನವದೆಹಲಿಯಲ್ಲಿ ನಡೆದಿದೆ.

ಆರೋಪಿಯನ್ನು ಕೇತನ್ ಯಾದವ್ ಎಂದು ಗುರುತಿಸಲಾಗಿದ್ದು, ಸೋಮವಾರ ಮುಂಜಾನೆ 8 ಗಂಟೆ ಸುಮಾರಿಗೆ ಆತ ತನ್ನ ಸ್ನೇಹಿತ ವಿಜಯ್ ವರ್ಮಾನನ್ನು ಶೂಟ್ ಮಾಡಿದ್ದಾನೆ. ಶರ್ಮಾ ಅತ್ತಿಗೆ ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದು ಮೂರು ಬಾರಿ ಗುಂಡು ಹಾರಿಸಲಾಗಿದೆ ಎಂದು ಡಿಸಿಪಿ ಸುರೇಂದರ್ ಕುಮಾರ್ ತಿಳಿಸಿದ್ದಾರೆ. 
 
ವರ್ಮಾ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆರೋಪಿಯನ್ನು ಬಂಧಿಸಲಾಗಿದ್ದು ಆತನ ಬಳಿ ಇದ್ದ ರಿವಾಲ್ವರ್‌ನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರ್ಮಾ ತಿಳಿಸಿದ್ದಾರೆ. 
 
ಕೊಲೆ ಯತ್ನ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ. 2003ರಲ್ಲಿ ಸಿಆರ್‌ಪಿಎಫ್ ಸೇರಿದ್ದ ಆತ ಪತ್ನಿಯೊಂದಿಗಿನ ಹಳಸಿದ ಸಂಬಂಧಕ್ಕೆ ನೊಂದು 2014ರಲ್ಲಿ ರಾಜೀನಾಮೆ ಸಲ್ಲಿಸಿದ್ದ. 
 
ವರ್ಮಾ ಬಾಲ್ಯ ಸ್ನೇಹಿತನಾಗಿದ್ದು ನನ್ನ ಪತ್ನಿ ಜತೆ ಸಲುಗೆಯಿಂದಿದ್ದದ್ದ. ಹೀಗಾಗಿಯೇ ನಮ್ಮಿಬ್ಬರ ನಡುವೆ ವಿಚ್ಛೇದನವಾಯ್ತು. ಅದೇ ಕೋಪದಲ್ಲಿ ಆತನನ್ನು ಕೊಲ್ಲಲೆತ್ನಿಸಿದೆ ಎಂದು ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ.
 
ವಿಚ್ಛೇದನದ ಬಳಿಕ ವರ್ಮಾ ಮರುಮದುವೆಯಾದ. ಆದರೆ ತನ್ನ ಪತ್ನಿ ಮತ್ತು ಸ್ನೇಹಿತನ ವಿರುದ್ಧ ದ್ವೇಷವನ್ನು ಮಾತ್ರ ಬಿಡದಾದ. ಹೀಗಾಗಿ ಆತ ಅವರಿಬ್ಬರ ಕೊಲೆಗೆ ಯೋಜಿಸಿದ. ಆದರೆ ಪತ್ನಿಯ ಮೇಲೆ ದಾಳಿ ಮಾಡುವ ಮೊದಲೇ ಸಿಕ್ಕಿ ಹಾಕಿಕೊಂಡಿದ್ದಾನೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೊನಾಲ್ಡ್ ಟ್ರಂಪ್ ಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಲು ಇಸ್ರೇಲ್ ನಾಮನಿರ್ದೇಶನ

ಬಿಪಿ ಅಲ್ಲ, ಶುಗರ್ ಅಲ್ಲ ಹೃದಯದ ದೊಡ್ಡ ಶತ್ರು ಇದೇ: ಡಾ ಸಿಎನ್ ಮಂಜುನಾಥ್

Karnataka Weather: ಕರಾವಳಿ ಜಿಲ್ಲೆಯವರೇ ಇಂದು ಎಚ್ಚರ

ದಿಢೀರ್‌ ಪೊಲೀಸ್ ಠಾಣೆಗೆ ಹಾಜರಾದ ಮಾಜಿ ಸಂಸದ ಅನಂತ್‌ ಕುಮಾರ್‌ ಹೆಗಡೆ

ಮುಂಬೈ: ಎಂಎನ್‌ಎಸ್ ಮುಖಂಡನ ಪುತ್ರನ ದೌಲತ್ತಿಗೆ ಸರಿಯಾಗಿ ಮಾಡಿದ ಖಾಕಿ

ಮುಂದಿನ ಸುದ್ದಿ
Show comments