Webdunia - Bharat's app for daily news and videos

Install App

ಅಪಹರಣ ವಿರೋಧಿಸಿದ್ದಕ್ಕೆ ಯುವತಿಯ ಜೀವ ತೆಗೆದ ದುಷ್ಕರ್ಮಿ

Webdunia
ಮಂಗಳವಾರ, 27 ಅಕ್ಟೋಬರ್ 2020 (11:28 IST)
ಹರ್ಯಾಣ: ಅಪಹರಣ ಮಾಡಲೆತ್ನಿಸಿದಾಗ ಯುವತಿ ಪ್ರತಿರೋಧಿಸಿದ್ದಕ್ಕೆ ಆಗಂತುಕನೊಬ್ಬ ಆಕೆಯನ್ನು ಗುಂಡಿಕ್ಕಿ ಪ್ರಾಣಹರಣ ಮಾಡಿದ ಘಟನೆ ಹರ್ಯಾಣದಲ್ಲಿ ನಡೆದಿದೆ.


21 ವರ್ಷದ ಕಾಲೇಜು ಯುವತಿ ಸಾವಿಗೀಡಾದಾಕೆ. ಈಕೆ ಪರೀಕ್ಷೆ ಮುಗಿಸಿ ಕಾಲೇಜಿನಿಂದ ಹೊರಬರುತ್ತಿದ್ದಾಗ ಆರೋಪಿ ಕಾರೊಂದರಲ್ಲಿ ಬಂದು ಅಪಹರಿಸಲು ಯತ್ನಿಸಿದ್ದಾನೆ. ಆದರೆ ಆಕೆ ಪ್ರತಿರೋಧ ತೋರಿದಾಗ ಗುಂಡು ಹಾರಿಸಿದ್ದಾನೆ. ತಕ್ಷಣಕ್ಕೇ ಯುವತಿಯನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ ಬದುಕುಳಿಯಲಿಲ್ಲ. ಪ್ರಕರಣ ಸಂಬಂಧ ಓರ್ವನನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments