Webdunia - Bharat's app for daily news and videos

Install App

ಗರ್ಲ್ ಫ್ರೆಂಡ್ ಕೈಕೊಟ್ಟ ಬೇಸರದಲ್ಲಿ ತನ್ನ ಕತ್ತನ್ನೇ ಕುಯ್ದುಕೊಂಡ

Webdunia
ಸೋಮವಾರ, 14 ಡಿಸೆಂಬರ್ 2020 (09:01 IST)
ಕೊಯಮತ್ತೂರು: ಗರ್ಲ್ ಫ್ರೆಂಡ್ ಕೈ ಕೊಟ್ಟ ಬೇಸರದಲ್ಲಿ ಯುವಕನೊಬ್ಬ ಮಾನಸಿಕವಾಗಿ ಖಿನ್ನತೆಗೊಳಗಾಗಿ ಬಳಿಕ ತನ್ನ ಕತ್ತನ್ನು ತಾನೇ ಕುಯ್ದುಕೊಂಡು ಜೀವ ಕೊನೆಗಾಣಿಸಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.


ಖಾಸಗಿ ಕಂಪನಿಯೊಂದರ ನೌಕರನಾಗಿದ್ದ ಯುವಕ ಕಳೆದ ತಿಂಗಳಿನಿಂದ ಮಾನಸಿಕವಾಗಿ ಖಿನ್ನತೆಗೊಳಗಾಗಿದ್ದ ಕಾರಣ ಕೆಲಸಕ್ಕೂ ಹೋಗುತ್ತಿರಲಿಲ್ಲ. ಕಾಲೇಜಿಗೆ ಹೋಗುತ್ತಿದ್ದಾಗಿನಿಂದಲೂ ಯುವಕ ಯುವತಿಯನ್ನು ಪ್ರೀತಿಸುತ್ತಿದ್ದ. ಆದರೆ ನಾಲ್ಕು ತಿಂಗಳ ಹಿಂದೆ ಈಕೆ ಸಂಬಂಧ ಕಡಿದುಕೊಂಡಿದ್ದಳು. ಇದರಿಂದಾಗಿ ಖಿನ್ನತೆಗೊಳಗಾಗಿದ್ದ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

Rajasthan: ಹುಲಿ ದಾಳಿಗೆ ಮೂರನೇ ಬಲಿ, ದೇವಾಲಯದ ಉಸ್ತುವಾರಿ ಸಾವು

ಆತುರ, ಕ್ರೆಡಿಟ್ ವಾರ್ ಗೆ 11 ಅಮಾಯಕರ ಬಲಿಯಾದ್ರು: ಸಿ.ಟಿ.ರವಿ

ಮುಂದಿನ ಸುದ್ದಿ
Show comments