Webdunia - Bharat's app for daily news and videos

Install App

ಆನ್ ಲೈನ್ ಜೂಜಿಗೆ ದಾಸನಾದ ಈ ವ್ಯಕ್ತಿ ಮಾಡಿದ್ದೇನು ಗೊತ್ತಾ?

Webdunia
ಮಂಗಳವಾರ, 16 ಫೆಬ್ರವರಿ 2021 (10:03 IST)
ಚೆನ್ನೈ: ಆನ್ ಲೈನ್ ಜೂಜಿನಿಂದಾಗಿ ಎಷ್ಟೋ ಯುವಕರು ಹಾದಿ ತಪ್ಪುತ್ತಿದ್ದಾರೆ ಎಂಬ ಸುದ್ದಿ ಆಗಾಗ ಕೇಳಿಬರುತ್ತಲೇ ಇರುತ್ತದೆ. ಇದೀಗ ಅಂತಹದ್ದೇ ಒಂದು ಸುದ್ದಿ ಬಂದಿದೆ.


ಕನ್ಯಾಕುಮಾರಿಯಲ್ಲಿ ವ್ಯಕ್ತಿಯೊಬ್ಬ ಆನ್ ಲೈನ್ ಜೂಜಾಟ ರಮ್ಮಿ ಸರ್ಕಲ್ ಗೆ ದಾಸನಾಗಿ ಅದಕ್ಕೆ ಹಣ ಹೊಂದಿಸಲು ಚೈನು ಕದಿಯುವ ಕಾಯಕದಲ್ಲಿ ತೊಡಗಿಸಿಕೊಂಡಿದ್ದ. ವಿದ್ಯಾರ್ಥಿಯಾಗಿದ್ದ ಈತ ತನ್ನ ಚಟ ತೀರಿಸಿಕೊಳ್ಳಲು ಚೈನು ಕದಿಯುವುದನ್ನೇ ಕಾಯಕ ಮಾಡಿಕೊಂಡಿದ್ದ. ಇದೀಗ ಪೊಲೀಸರ ಬಲೆಗೆ ಬಿದ್ದಿದ್ದು, ಕಂಬಿ ಎಣಿಸುತ್ತಿದ್ದಾನೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments